ಸೋನಿಯಾಗೆ ಗಾಂಧಿಗೆ 36 ಸಾವಿರ ಕೋಟಿ ಲಂಚ

ನಗರದ ರೇಸ್ ಕೋರ್ಸ್ ರಸ್ತೆಯ ಭಾರತೀಯ ವಿದ್ಯಾಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಡಾ. ಸ್ವಾಮಿ, ಸುಮಾರು 1.76 ಲಕ್ಷ ಕೋಟಿ ರೂಪಾಯಿ ಮೊತ್ತದ 2ಜಿ ಸ್ಪೆಕ್ಟ್ರಂ ಹಗರಣದಲ್ಲಿ ಅರವತ್ತು ಸಾವಿರ ಕೋಟಿ ರೂಪಾಯಿಗೂ ಅಧಿಕ ಲಂಚ ಕೈಕೈ ಬದಲಾಗಿದೆ. ಲಂಚ ಬದಲಾಗಿದ್ದು ಬಹುಪಾಲು ಕೈ ಪಕ್ಷಕ್ಕೆ. ಇದರಲ್ಲಿ ಕರುಣಾನಿಧಿಗೆ 14 ಸಾವಿರ ಕೋಟಿ, ಎ ರಾಜಾ ಮತ್ತು ಚಿದಂಬರಂಗೆ ತಲಾ ಐದು ಸಾವಿರ ಕೋಟಿ ಲಂಚ ಸಂದಾಯವಾಗಿದೆ ಎಂದು ಟೀಕೆ ಮಾಡಿದ್ದಾರೆ.
ವಿದೇಶದಲ್ಲಿ ಇರುವ ಕಪ್ಪು ಹಣವನ್ನು ದೇಶಕ್ಕೆ ತಂದರೆ ಮುಂದಿನ ಹತ್ತು ವರ್ಷಗಳ ಕಾಲ ಸಾರ್ವಜನಿಕರು ಯಾವುದೇ ತೆರಿಗೆ ಪಾವತಿಸುವ ಅಗತ್ಯವಿರುವುದಿಲ್ಲ. ಜನರಿಗೆ ಉತ್ತಮ ಮಟ್ಟದ ಮೂಲಭೂತ ಸೌಕರ್ಯ ಒದಗಿಸಬಹುದು. ನಿಯಮಬಾಹಿರವಾಗಿ ತರಂಗಾಂತರ ಮಾರಾಟ ಮಾಡಲು ಉಪಾಯ ನೀಡಿದ್ದೇ ಎ ರಾಜಾ ಎಂದು ಹೇಳಿಕೆ ನೀಡಿದ್ದಾರೆ.
ಕರ್ನಾಟಕದಲ್ಲೂ ಎಸ್ ಎಂ ಕೃಷ್ಣ ಮತ್ತು ಧರಂ ಸಿಂಗ್ ಮೇಲೆ ಅಕ್ರಮ ಗಣಿಗಾರಿಕೆ ಬಗ್ಗೆ ಆರೋಪ ಕೇಳಿ ಬರುತ್ತಿದೆ. ಅಗತ್ಯ ಬಿದ್ದರೆ ಈ ಸಂಬಂಧ ಕೂಡ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಸಲಾಗುವುದು ಎಂದು ಡಾ. ಸ್ವಾಮಿ ಎಚ್ಚರಿಸಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications