ಅಶೋಕ್ ಗೃಹಸಚಿವ ಸ್ಥಾನದಲ್ಲಿ ಮುಂದುವರಿಯುವುದು ಎಷ್ಟು ಸಮಂಜಸ?

ಆದ್ದರಿಂದ, ಸನ್ಮಾನ್ಯ ಅಶೋಕ್ ಗೃಹ ಸಚಿವ ಸ್ಥಾನದಲ್ಲಿ ಮುಂದುವರಿಯುವುದು ಎಷ್ಟು ಸಮಂಜಸ ಎಂಬ ಪ್ರಶ್ನೆ ಉದ್ಭವಿಸಿದೆ.
ರಾಜ್ಯದ ಇತಿಹಾಸದಲ್ಲಿ ಎರಡನೇ ಬಾರಿಗೆ ಗೃಹ ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ಆರ್.ಎಲ್. ಜಾಲಪ್ಪ ಅವರು ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ನಡೆದ ವಕೀಲ ರಶೀದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.












Click it and Unblock the Notifications