ದೀಪಾವಳಿಯಂದು ಕುದ್ರೋಳಿ ಬೆಳಗಲಿರುವ ವಿಧವೆಯರು

ಪತಿ ಕಳೆದುಕೊಂಡ ಪುಣ್ಯವನಿತೆಯರು ಇದೀಗ ದೀಪಾವಳಿಯ ಸಂದರ್ಭದಲ್ಲಿ ಕುದ್ರೋಳಿ ಕ್ಷೇತ್ರದಲ್ಲಿ ಚಂಡಿಕಾಯಾಗದಲ್ಲಿ ತೊಡಗಿಸಿಕೊಂಡು ಲಕ್ಷೀಪೂಜೆ, ಬೆಳ್ಳಿ ರಥೋತ್ಸವದಲ್ಲಿ ಭಾಗಿಯಾಗುವರು ಎಂದು ಜನಾರ್ಧನ ಪೂಜಾರಿ ಪ್ರಕಟಿಸಿದ್ದಾರೆ.
ಅ.26ರಂದು ಬೆಳಿಗ್ಗೆ 9 ಗಂಟೆಗೆ ಕುದ್ರೋಳೀ ಕ್ಷೇತ್ರದಲ್ಲಿ ಮತ್ತೊಂದು ಸಾಮಾಜಿಕ ಸುಧಾರಣೆಯ ಅಧ್ಯಾಯ ತೆರೆದುಕೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 1500 ವನಿತೆಯರು ಭಾಗವಹಿಸುವ ನಿರೀಕ್ಷೆಯಿದೆ. ದೀಪಾವಳಿಯಂದು, ಇದೇ ಸಾಮಾಜಿಕ ಪರಿವರ್ತನಾ ಪ್ರಕ್ರಿಯೆಯ ಎರಡನೇ ಹಂತ ನಡೆಯಲಿದೆ. ಸೀರೆ ಸಹಿತ ಸರ್ವ ಕೊಡುಗೆಗಳ ಪ್ರಸಾದ ನೀಡಲಾಗುವುದು ಎಂದು ಪೂಜಾರಿ ಪ್ರಕಟಿಸಿದ್ದಾರೆ.
'ನಾವು ಆಧುನಿಕ ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ. ಆದರೆ ಇನ್ನು ಕೂಡ ಅನೇಕ ಅಮಾನವೀಯ ಆಚರಣೆಗಳು ನಡೆಯುತ್ತಿವೆ. ಪತಿಯನ್ನು ಕಳೆದುಕೊಂಡವರ ಬಗ್ಗೆ ಸಮಾಜ ಕ್ರೂರವಾಗಿ ನಡೆದುಕೊಳ್ಳುತ್ತಿದೆ.ಈ ಸೋದರಿಯರಿಗೆ ಸಮಾಜದಲ್ಲಿ ಗೌರವಾನ್ವಿತ ಸ್ಥಾನ ದೊರೆಯಬೇಕು. ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮೀಜಿಯವರು ಸ್ಥಾಪಿಸಿದ ಕುದ್ರೋಳಿ ಕ್ಷೇತ್ರದಿಂದಲೇ ಈ ಜಾಗೃತಿಯ ಅಭಿಯಾನ ಆರಂಭವಾಗಿದೆ' ಎಂದು ಜನಾರ್ದನ ಪೂಜಾರಿ ಹೇಳಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications