ಸಾಕ್ಷಿಗೆ ಬೆದರಿಸಿದ ಕಟ್ಟಾಳು ಬಿ.ಕೆ.ಮಂಜು ವಿರುದ್ಧ ಎಫ್ಐಆರ್ ದಾಖಲು

ಹಗರಣಕ್ಕೆ ಸಂಬಂಧಿಸಿದಂತೆ ಕಟ್ಟಾ ಸುಬ್ರಮಣ್ಯ, ಕಟ್ಟಾ ಜಗದೀಶ, ಇಟಾಸ್ಕಾ ನಿರ್ದೇಶಕ ಶ್ರೀನಿವಾಸ್, ಮಧ್ಯವರ್ತಿ ಬಿ.ಕೆ. ಮಂಜು ಸೇರಿದಂತೆ 9 ಆರೋಪಿಗಳ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಮಧುಮತಿ ಕುಟುಂಬದ ಕುಮಾರ, ವೆಂಕಟರಮಣ, ಮುನಿಶಾಮಪ್ಪ, ಮತ್ತು ಶ್ರೀನಿವಾಸ್ ಸಾಕ್ಷ್ಯ ಹೇಳಿದ್ದಾರೆ.
ಸಾಕ್ಷಿದಾರರಾದ ಮಧುಮತಿಗೆ ಸೇರಿದ ಬಂಡಿಕೋಡಿಗೆಹಳ್ಳಿ ಸರ್ವೆ ನಂ. 88ರಲ್ಲಿರುವ 10 ಗುಂಟೆ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಲಾಗಿದೆ. ಈ ಸಂಬಂಧ ಮಧುಮತಿ ಕಳೆದ ಸೆ. 12ರಂದು ಬಾಗಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸೆಪ್ಟೆಂಬರ್ 20ರಂದು ಪೊಲೀಸರು ಆರೋಪಿ ವಿರುದ್ಧ ಸೆಕ್ಷನ್ 420, 468, 447, 504, 506 ಅನುಸಾರ ಎಫ್ಐಆರ್ ಸಹ ದಾಖಲಿಸಿದ್ದಾರೆ.
ಅಂದಹಾಗೆ, ಕೆಐಎಡಿಬಿ ಭೂ ಹಗರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ ಹಾಕಿರುವ ಆರೋಪಕ್ಕೆ ತುತ್ತಾಗಿರುವ ಕಟ್ಟಾಳು ಬಿ.ಕೆ. ಮಂಜು ಯಾರು ಅಂದರೆ ಆತ ಬಂಡಿಕೋಡಿಗೆಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ.
ಈತ, ಕಟ್ಟಾ ಕುಟುಂಬ ಒಡೆತನದ ಇಟಾಸ್ಕಾ ಕಂಪನಿಗೆ ರೈತರನ್ನು ಪರಿಚಯಿಸಿ, ಭೂಮಿ ಕೊಡಿಸಲು ಮಧ್ಯವರ್ತಿಯಾಗಿದ್ದ ಎಂಬ ಗಂಭೀರ ಆರೋಪ ಹೊತ್ತಿದ್ದಾನೆ. ಭೂ ಹಗರಣಕ್ಕೆ ಸಂಬಂಧಿಸಿದಂತೆ ಇವರು ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications