ಏನಿದು ಕೃಷ್ಣಾ ಮೇಲ್ದಂಡೆ ಯೋಜನೆ ಕಾಮಗಾರಿ ತುಂಡು ಗುತ್ತಿಗೆ ಹಗರಣ?

ದೇವೇಗೌಡರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅವರಿಗೆ ಪ್ರಧಾನಿ ಆಗುವ ಅವಕಾಶ ದೊರೆತು ದೆಹಲಿಗೆ ಹೋಗುವ ಸಂದರ್ಭದಲ್ಲಿ ರಾತ್ರೋರಾತ್ರಿ ತರಾತುರಿಯಲ್ಲಿ ಯೋಜನೆಯ ಗುತ್ತಿಗೆ ಕಾಮಗಾರಿ ನೀಡಲಾಗಿತ್ತು. ಟೆಂಡರ್ ಕರೆದು ಕಾಮಗಾರಿ ನೀಡಬೇಕೆಂಬ ಸಹೋದ್ಯೋಗಿಗಳ ಸಲಹೆಯನ್ನು ಲೆಕ್ಕಿಸದೆ ತುಂಡು ಗುತ್ತಿಗೆ ಕಡತಗಳನ್ನು ಅನುಮೋದಿಸಿದ್ದರು.
ನಿಯಮಾವಳಿಗಳನ್ನು ಪಾಲಿಸದೆ ಕೆಲವು ಕಾಮಗಾರಿಗಳ ಮೊತ್ತವನ್ನು 2.5 ಕೋಟಿ ರೂ.ಗಳಿಂದ 5 ಕೋಟಿ ರೂ.ಗೆ ಹೆಚ್ಚಿಸಿದ್ದರು. ಒಟ್ಟಾರೆ ಗುತ್ತಿಗೆ ನೀಡುವಲ್ಲಿ ಅವ್ಯವಹಾರ ನಡೆದಿದೆ ಎಂಬುದು ಪ್ರಮುಖ ಆರೋಪ. ಸುಮಾರು 400 ಕೋಟಿ ರೂ.ಗಳನ್ನು ಖಾಸಗಿ ಗುತ್ತಿಗೆದಾರರಿಗೆ ಬಿಡುಗಡೆ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು.
ಕೃಷ್ಣಾ ಮೇಲ್ದಂಡೆ ಯೋಜನೆಯ ರೂಪುಗೊಂಡಿದ್ದು 1964 ರಲ್ಲಿ. ಆಗಿನ ಕೇಂದ್ರ ಸಚಿವ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಮೇ 22 ರಂದು ಶಂಕುಸ್ಥಾಪನೆ ನೆರವೇರಿಸಿದ್ದರು. 120 ಕೋಟಿ ರೂ. ಮೊತ್ತದ ಯೋಜನೆ ಈಗ 12,000 ಕೋಟಿ ರೂ.ಗೆ ತಲುಪಿದೆ.
ಎರಡೂ ಹಂತದ ಕಾಮಗಾರಿಗೆ ಇದುವರೆಗೂ 10,000 ಕೋಟಿ ರೂ.ಗಳಷ್ಟು ವೆಚ್ಚ ಮಾಡಲಾಗಿದೆ. ಪ್ರಥಮ ಹಂತದ ಕಾಮಗಾರಿ ಮುಗಿದಿದ್ದು ಎರಡನೇ ಹಂತದ ಕಾಮಗಾರಿ ಈಗಲೂ ಮುಂದುವರಿದಿದೆ. ಜಲಸಂಪನ್ಮೂಲ ಇಲಾಖೆಯಿಂದ ಕೈಗೊಂಡಿದ್ದ ಯೋಜನೆಗೆ ಇದೀಗ ಕೃಷ್ಣಾ ಜಲಭಾಗ್ಯ ನಿಗಮ ನೋಡಲ್ ಏಜೆನ್ಸಿಯಾಗಿ ಕಾರ್ಯ ನಿರ್ವಹಿಸುತ್ತಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications