ಕೃಷ್ಣಾ ಮೇಲ್ದಂಡೆ ಗುತ್ತಿಗೆ ಹಗರಣದಲ್ಲಿ ಜೆ.ಎಚ್. ಪಟೇಲರ ಪಾತ್ರವೇನು?

ಬಳಿಕ ದೇವೇಗೌಡರು ತಮ್ಮ ಪ್ರೀತಿಪಾತ್ರ ಜೆ.ಎಚ್.ಪಟೇಲರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿದ್ದರು. ಅವರು ಅಧಿಕಾರಕ್ಕೆ ಬರುತ್ತಿದ್ದಂತೆ ಹಗರಣದ ಬಗ್ಗೆ ತನಿಖೆ ನಡೆಸಲು 14 ಸದಸ್ಯರ ಸದನ ಸಮಿತಿ ರಚಿಸಲಾಗಿತ್ತು. ಸದನ ಸಮಿತಿಯು ಸಿಬಿಐ ತನಿಖೆಗೆ ನೀಡುವಂತೆ ಶಿಫಾರಸ್ಸು ಮಾಡಿತ್ತು.
ಆದರೆ ಮುಖ್ಯಮಂತ್ರಿ ಜೆ.ಎಚ್. ಪಟೇಲರು ಅದಕ್ಕೆ ಒಪ್ಪಿರಲಿಲ್ಲ. ಅಷ್ಟರಮಟ್ಟಿಗೆ ದೇವೇಗೌಡರಿಗೆ ತಮ್ಮ ನಿಷ್ಠೆ ತೋರಿದರು. ಕಾಲಹರಣ ತಂತ್ರ ಅಳವಡಿಸಿಕೊಂಡ ಪಟೇಲರು ಮತ್ತೂಂದು ಸದನ ಸಮಿತಿಯನ್ನು ರಚಿಸಿದರು. ಮತ್ತೊಂದೂ ಇರಲಿ ಎಂದು ನಾಲ್ವರು ನಿವೃತ್ತ ಅಧಿಕಾರಿಗಳ ಸಮಿತಿಯನ್ನೂ ರಚಿಸಿತ್ತು. ಆದರೆ ಆ ಸಮಿತಿ ಯಾವುದೇ ವರದಿ ಕೊಟ್ಟಿರಲಿಲ್ಲ.
ವಾಸ್ತವದಲ್ಲಿ, ಅಂದು ವಿಧಾನಮಂಡಲದ ಅಂದಾಜು ಸಮಿತಿಯ ಅಧ್ಯಕ್ಷರಾಗಿದ್ದ ವೈಜ್ಯನಾಥ್ ಪಾಟೀಲ್ ಯೋಜನೆಯಲ್ಲಿ ನಡೆದಿದ್ದ ಅವ್ಯವಹಾರಗಳ ಬಗ್ಗೆ ಸಾಕಷ್ಟು ಬೆಳಕು ಚೆಲ್ಲಿದ್ದರು. ಇನ್ನು, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ನಂತರ ಈ ಹಗರಣ ಕುರಿತ ಸದನ ಸಮಿತಿ ವರದಿಗೆ ಜೀವ ಕೊಡಲು ಮುಂದಾಗಿ ಸಿಬಿಐ ತನಿಖೆ ನಡೆಸುವಂತೆ ಕೇಂದ್ರಕ್ಕೆ ಪತ್ರ ಬರೆಯುವುದಾಗಿ ತಿಳಿಸಿದ್ದರು. ಆದರೆ ಪ್ರಕರಣನ್ನು ಸಿಐಡಿ ತನಿಖೆಗೆ ವಹಿಸಿ ಸುಮ್ಮನಾಗಿದ್ದರು. ಅದೀಗ ಕೈಹಿಡಿದಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications