ಗಾಲಿ ಜನಾ ರೆಡ್ಡಿ ಮೇಲೆ ಮತ್ತೆ ಹೊಸ ಎಫ್ ಐಆರ್

ಓಬಳಾಪುರಂ ಗಣಿ ಕಂಪನಿಗೆ ಸೇರಿದ ಲಕ್ಷಾಂತರ ಮೆಟ್ರಿಕ್ ಟನ್ ಅದಿರು, ಕೃಷ್ಣಪಟ್ಟಣಂ ಬಂದರು ಮೂಲಕ ದೇಶ-ವಿದೇಶಗಳಿಗೆ ಅಕ್ರಮವಾಗಿ ರವಾನೆಯಾಗಿರ ಬಗ್ಗೆ ಸಿಬಿಐ ತನಿಖೆ ಆರಂಭವಾಗಿದೆ.
'ಗಾಲಿ ಜನಾರ್ದನ ರೆಡ್ಡಿ ಮೇಲೆ FIR ದಾಖಲಿಸಿ ದೋಷಾರೋಪಣಾ ಪಟ್ಟಿಯನ್ನು ಶೀಘ್ರದಲ್ಲೇ ನಾಂಪಲ್ಲಿ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ' ಎಂದು ಸಿಬಿಐ ಜಂಟಿ ನಿರ್ದೇಶಕ ವಿವಿ ಲಕ್ಷ್ಮಿ ನಾರಾಯಣ ಹೇಳಿದ್ದಾರೆ.
ಲೋಕಾಯುಕ್ತ ವರದಿಯಲ್ಲೂ ಉಲ್ಲೇಖ : ಅದಿರು ಸಾಗಾಟ ನಿಯಮಾವಳಿಗಳನ್ನು ಉಲ್ಲಂಘಿಸಿ ಓಬಳಾಪುರಂ ಗಣಿ ಕಂಪನಿ ಕರ್ನಾಟಕದ ಬೇಲೇಕೇರಿ, ಕಾರವಾರ, ಮಂಗಳೂರು ಕೇಂದ್ರಗಳಲ್ಲಿ ಅಕ್ರಮ ಅದಿರು ಸಾಗಾಟ ಮಾಡಿದೆ.
ಇದಕ್ಕಿಂತ ಹೆಚ್ಚಿನ ಭಾಗ ಆಂಧ್ರದ ಬಂದರುಗಳಾದ ಮಚಲಿಪಟ್ಟಣಂ ಹಾಗೂ ಕೃಷ್ಣಪಟ್ಟಣಂನಿಂದ ಅದಿರು ಸಾಗಾಟ ಮಾಡಲಾಗಿದೆ ಎಂದು ನಿಕಟಪೂರ್ವ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರು ನೀಡಿರುವ ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.
ಸುಮಾರು ಒಂದು ತಿಂಗಳ ನಂತರ ಜನಾರ್ದನರೆಡ್ಡಿ ಹಾಗೂ ಓಎಂಸಿ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸರೆಡ್ಡಿ ತನಿಖೆಗೆ ಸಹಕರಿಸಿ ಬಂದರುಗಳ ವಿವರ ನೀಡಿದ್ದಾರೆ ಎನ್ನಲಾಗಿದೆ. ಕರ್ನಾಟಕದ ಬಂದರುಗಳ ಪ್ರವಾಸ ಮುಗಿಸಿರುವ ಸಿಬಿಐ ತಂಡ ಈಗ ಕೃಷ್ಣಪಟ್ಟಣಂ ಬಂದರಿನಲ್ಲಿ ಬೀಡು ಬಿಟ್ಟಿದೆ.
ಕೃಷ್ಣಪಟ್ಟಣಂ ಎಂಬ ಕೃಷ್ಣನ ಲೆಕ್ಕ ಹೇಳುವ ಬಂದರಿನ ಕಥೆ ಓದಿ....
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications