ನ್ಯಾ. ಸುಧೀಂದ್ರರಾವ್ ಇನ್ನೂ 9 ವರ್ಷ ಕಾಲ ಭ್ರಷ್ಟರಿಗೆ ಬೆವರಿಳಿಸುತ್ತಾರೆ !

ಇವರು ಯಾವ ಜಿಲ್ಲೆಯವರೂ ಅಂದಿರಾ. ರಾಜಧಾನಿಗೆ ಆನಿಕೊಂಡಿರುವ ಕೋಲಾರ ಜಿಲ್ಲೆಯವರು. ಇಲ್ಲಿನ ಮುಳಬಾಗಲು ತಾಲೂಕಿನ ನಂಗಲಿಯವರು. ಜಿಲ್ಲಾ ಕೇಂದ್ರದಲ್ಲಿ ಕಾನೂನು ವ್ಯಾಸಂಗ ಮಾಡಿ ಕೋಲಾರ ಕಾನೂನು ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಆರಂಭದಲ್ಲೇ ಒಂದಷ್ಟು ಮಂದಿಗೆ ಕಾನೂನಿನ ಓನಾಮ ಹೇಳಿಕೊಟ್ಟವರು. ನಂತರ ಜಿಲ್ಲಾ ನ್ಯಾಯಾಲಯದಲ್ಲಿ ವಕೀಲಿಕೆ ಮಾಡಲಾರಂಭಿಸಿದರು.
ಸಿವಿಲ್, ರೆವೆನ್ಯೂ ಮತ್ತು ಕ್ರಿಮಿನಲ್ ಸೆಕ್ಷನ್ ಗಳಲ್ಲಿ ಪಾಂಡಿತ್ಯ ಹೊಂದಿರುವ ಸುಧೀಂದ್ರ, 2003ರಲ್ಲಿ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಂಡರು. ಬೆಂಗಳೂರಿನಲ್ಲೂ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ನಂತರ ಚಾಮರಾಜನಗರ ಹಾಗೂ ಬೀದರ್ ನಲ್ಲಿ ಸೆಷನ್ ಜಡ್ಜ್ ಆಗಿ, ಬಳ್ಳಾರಿಯಲ್ಲಿ ಪ್ರಿನ್ಸಿಪಾಲ್ ಸೆಷನ್ ಜಡ್ಜ್ ಆಗಿ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ. ಇದಕ್ಕೂ ಮುನ್ನ 2 ವರ್ಷ ಕಾಲ ಕೆಎಟಿಯಲ್ಲೂ ಕರ್ತವ್ಯ ನಿಭಾಯಿಸಿದ್ದಾರೆ.
ಭ್ರಷ್ಟಾಚಾರಕ್ಕೆ ಸಂಭಂಧಿಸಿ ದೇಶದ ನಾನಾ ಕೋರ್ಟುಗಳು ನೀಡಿರುವ ಪ್ರಮುಖ ತೀರ್ಪುಗಳನ್ನು ನಾಲಿಗೆ ಮೇಲೆಯೇ ಇಟ್ಟುಕೊಂಡಿರುವ ಸುಧೀಂಧ್ರ, ಅಂತಹ ಪ್ರಕರಣಗಳನ್ನು ವಕೀಲರು ಪ್ರಸ್ತಾಪಿಸುತ್ತಿದ್ದಂತೆಯೇ ಇವರು ಮಂತ್ರ ಉಚ್ಛಾರಣೆಯಂತೆ ಆದೇಶದ ಸಾರವನ್ನು ಪಠಿಸುತ್ತಿದ್ದರು. ಜನಪ್ರತಿನಿಧಿಗಳು ಅದರಲ್ಲೂ ಭ್ರಷ್ಟ ಜನಪ್ರತಿನಿಧಿಗಳು ಅಂದರೆ ಇವರಿಗೆ ಅಲರ್ಜಿ ಎಂಬುದನ್ನು ಇಲ್ಲಿ ಬಿಡಿಸಿಹೇಳಬೇಕಾಗಿಲ್ಲ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications