ಬೆಂಗಳೂರಲ್ಲಿ ಜರುಗುವುದೆ ಮೆಟಾಲಿಕಾ ಹಂಗಾಮಾ?

ಆದರೆ, ಭಾರೀ ನಿರೀಕ್ಷೆ ಹುಟ್ಟಿಸಿರುವ ಈ ಕಾರ್ಯಕ್ರಮ ನಡೆಯುವುದೆ? ಅನುಮಾನ. ಯಾಕೆಂದರೆ, ಭಾರತದಲ್ಲಿ ಮೆಟಾಲಿಕಾ ಕನ್ಸರ್ಟ್ ಗಳನ್ನು ಆಯೋಜಿಸಿರುವ ಸಂಸ್ಥೆಯ ಸೀನಿಯರ್ ಎಕ್ಸಿಕ್ಯೂಟಿವ್ ಸೇರಿದಂತೆ ನಾಲ್ಕು ಜನರನ್ನು ಪೊಲೀಸರು ಬಂಧಿಸಿದ್ದು, ಗುರ್ ಗಾಂವ್ ನಲ್ಲಿ ಶುಕ್ರವಾರ ನಡೆಯಬೇಕಿದ್ದ ಸಂಗೀತ ಸಂಜೆ ರದ್ದಾಗಿದೆ.
ಸಂಗೀತ ಸಂಜೆ ಕ್ಯಾನ್ಸಲ್ ಆಗಿದ್ದೇನೋ ಸರಿ. ಆದರೆ, ಅದನ್ನು ಘೋಷಿಸುವ ಮುನ್ನ ಆಯೋಜಕರು ಜನರಿಂದ ಭಾರೀ ಮೊತ್ತಕ್ಕೆ ಟಿಕೆಟ್ಟುಗಳನ್ನು ಮಾರಿ ವಂಚಿಸಿದ್ದಾರೆ ಎಂಬುದು ಪ್ರಮುಖ ಆರೋಪ. ಈ ಸಂಬಂಧ ರಾಜೇಶ್ ಚಂದವಾನಿ, ಉಮೇಶ್, ಅಶೋಕ್ ಸಿಂಗ್ ಮತ್ತು ಸಾವಿಯೋ ಫೆಲಿಯೋ ಎಂಬ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಗುರ್ ಗಾಂವ್ ನಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚಿನ ಜನ ನೆರೆದಿದ್ದರು. ಸುರಕ್ಷತಾ ದೃಷ್ಟಿಯ ನೆಪವೊಡ್ಡಿ ಸಂಗೀತ ಸಂಜೆಯನ್ನು ಶನಿವಾರ ಸಂಜೆ 4ಕ್ಕೆ ಆಯೋಜಕರು ಮುಂದೂಡಿದರು. ಇದರಿಂದ ರೊಚ್ಚಿಗೆದ್ದ ಸಂಗೀತ ಅಭಿಮಾನಿಗಳು ಸಂಗೀತ ಸಾಧನಗಳನ್ನು ಚಿಂದಿಚಿಂದಿ ಮಾಡಿಹಾಕಿದ್ದಾರೆ. ಇದರಿಂದಾಗಿ ಕನ್ಸರ್ಟ್ ರದ್ದಾಯಿತು.
ಹುಚ್ಚೆದ್ದ ಜನರ ನಡುವಿನಿಂದ ನನ್ನ ಮಗ ಪಾರಾಗಿ ಬಂದಿದ್ದೇ ಒಂದು ಪವಾಡ. ಇಂಥ ಯಾವುದೇ ಅವಘಡ ನಡೆಯದಂತೆ ಸುರಕ್ಷಿತವಾಗಿ ಇಂಥ ಕಾರ್ಯಕ್ರಮಗಳನ್ನು ನಡೆಸಲು ಇವರಿಗೆ ಸಾಧ್ಯವಿಲ್ಲವೆ ಎಂದು ಹಿರಿಯ ಜೀವಿಯೊಬ್ಬರು ಕಳಕಳಿ ವ್ಯಕ್ತಪಡಿಸಿದ್ದಾರೆ. ಅಂದ ಹಾಗೆ, ಬೆಂಗಳೂರಿನಲ್ಲಿ ಕೂಡ ಎಲ್ಲ ಟಿಕೆಟ್ ಗಳು ಸೋಲ್ಡ್ ಔಟ್!
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications