ಕನ್ನಡ ಶಿಕ್ಷಣ ಅನ್ನುವುದು ಲಾಭ-ನಷ್ಟದ ವ್ಯಾಪಾರವೇ?!

ಇನ್ನೂ ಮುಂದೆವರೆದು, ಸ್ಪರ್ಧಾತ್ಮಕ ಶಿಕ್ಷಣದ ಕಡೆಗೆ ಮಕ್ಕಳ ಮನಸ್ಸು ಒಲಿಯುತ್ತಿದೆ ಅನ್ನುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ಅಂತಹದೊಂದು ಶಿಕ್ಷಣ ಕೊಡಲಾಗುವುದಿಲ್ಲ, ಅಂತಹ ಶಿಕ್ಷಣ ಬೇಕಿದ್ದರೆ ಖಾಸಗಿ ಶಾಲೆಗಳಿಗೆ ಹೋಗಿ ಎಂದು ಸರ್ಕಾರವೇ ಒಪ್ಪಿಕೊಳ್ಳುತ್ತಿರುವುದು ಎಲ್ಲ ವರ್ಗದ ಕನ್ನಡಿಗರ ಕಲಿಕೆಯ ಅಗತ್ಯಗಳನ್ನು ಪೂರೈಸುವ ಬಗ್ಗೆ ಈ ಸರ್ಕಾರಕ್ಕೆ ಎಷ್ಟರ ಮಟ್ಟಿಗಿನ ಬದ್ಧತೆ, ಯೋಗ್ಯತೆ ಇದೆ ಅನ್ನುವ ಪ್ರಶ್ನೆ ಹುಟ್ಟಿಸುವುದಿಲ್ಲವೇ?
ಸರ್ಕಾರಿ ಶಿಕ್ಷಣ ಕಳಪೆ, ಖಾಸಗಿ ಇಂಗ್ಲಿಷ್ ಶಿಕ್ಷಣವೇ ಶ್ರೇಷ್ಟ ಅನ್ನುವ ಕೆಲವು ಖಾಸಗಿ ಮಾರುಕಟ್ಟೆ ಶಕ್ತಿಗಳ ನಿಲುವನ್ನೇ ಸರ್ಕಾರ ಪ್ರತಿಪಾದಿಸುವುದು ಕನ್ನಡ ಮಾಧ್ಯಮ ಶಿಕ್ಷಣದ ಸಮಾಧಿಯನ್ನೇ ಕಟ್ಟುವ ದಿನಗಳನ್ನು ತಂದೀತು.
ಇದೇ ರೀತಿ ಸರ್ಕಾರಿ ಶಾಲೆಗಳನ್ನು ಬೇಕಾಬಿಟ್ಟಿ ಅಂಬಂತೆ ನಡೆಸುತ್ತ ಹೋದಲ್ಲಿ ಇವತ್ತು ಮೂರು ಸಾವಿರ ಮುಚ್ಚಿದವರೂ ನಾಳೆ ಎಲ್ಲ ಶಾಲೆಗಳನ್ನು ಮುಚ್ಚಿ ಬೇಕಾದ್ರೆ ಖಾಸಗಿ ಶಾಲೆಗೆ ಹೋಗಿ, ಇಲ್ಲ ಮನೇಲಿ ಬೆಚ್ಚಗೆ ಮಲ್ಕೊಳ್ಳಿ, ನಾವೇನು ಮಾಡೋಕಾಗಲ್ಲ ಅನ್ನುವ ಉಡಾಫೆಯ ನಿಲುವು ತಳೆದರೂ ಅಚ್ಚರಿಯಿಲ್ಲ.
ಎಂದಿಗೂ ಹಿಂಪಡೆಯಲಾಗದ ( irreversible) ಬದಲಾವಣೆ
ಸರ್ಕಾರಿ ಶಾಲೆಗಳನ್ನು ಮುಚ್ಚುವುದು, ಇರುವ ಶಾಲೆಗಳನ್ನು ಮುಚ್ಚಿ ಹೋಬಳಿಗೊಂದು ಇಂಗ್ಲಿಷ್ ಮಾಧ್ಯಮ ಶಾಲೆ ಮಾಡ್ತೀವಿ ಅನ್ನುವುದು, ಪಾಲಿಕೆ ಶಾಲೆಗಳನ್ನು ಸಿ.ಬಿ.ಎಸ್.ಈ ತೆಕ್ಕೆಗೆ ದೂಡಿ ಧನ್ಯತಾ ಭಾವ ಅನುಭವಿಸುವುದು, ತಮ್ಮ ಸಿದ್ಧಾಂತವನ್ನು ಯಾವ ಯಾವುದೋ ರೂಪದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ತೂರಿಸುವ ಪ್ರಯತ್ನ ಮಾಡುವುದು ಹೀಗೆ ಚಿತ್ರ ವಿಚಿತ್ರ ಪ್ರಯೋಗಗಳನ್ನು ಮಾಡುತ್ತಿರುವ ಸರ್ಕಾರದ ಕ್ರಮ ಮುಂದಿನ ದಿನಗಳಲ್ಲಿ ಕನ್ನಡ ಸಮಾಜದ ಮೇಲೆ ಮಾಡಬಹುದಾದ ಪರಿಣಾಮ ಎಂತಹುದು?
ಮುಂದಿನ ಪುಟದಲ್ಲಿ ಮುಂದುವರೆದಿದೆ..
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications