ಅನಿವಾಸಿಗಳಿಗೆ ಕರುನಾಡು ಕಂಡ್ರೆ ಅದೇನೋ ಪ್ರೀತಿ

ಮುಂದಿನ 2-3 ವರ್ಷಗಳಲ್ಲಿ ವೃತ್ತಿ ಸಂತೃಪ್ತಿ ವಿದೇಶಕ್ಕಿಂತ ಭಾರತದಲ್ಲಿಯೇ ಹೆಚ್ಚು ದೊರೆಯುವುದರಿಂದ ಪ್ರತಿಭಾ ಪಲಾಯನದಿಂದಾಗಿ ನಾನಾ ದೇಶ ಸೇರಿಕೊಂಡಿದ್ದ ಸಾಫ್ಟ್ ವೇರ್ ಇಂಜಿನಿಯರುಗಳು ಸ್ವದೇಶಕ್ಕೆ ಮರಳಿ ಇಲ್ಲಿಯೇ ನೆಲೆ ಕಾಣಲಿದ್ದಾರೆ ಎಂದು ತಿಳಿಸಿದೆ.
ವಿದೇಶದಲ್ಲಿ ಉತ್ತಮ ಸಂಬಳ ದೊರೆಯುತ್ತಿದ್ದರೂ ಭವಿತವ್ಯದ ದೃಷ್ಟಿಯಿಂದ ಮತ್ತು ಏಳ್ಗೆ ಕಾಣುವುದು ಭಾರತದಲ್ಲಿ ಮಾತ್ರ ಎಂಬ ಜ್ಞಾನೋದಯ ಅಲ್ಲಿನ ಅನೇಕರಿಗಾಗುತ್ತಿದೆ. ಆರ್ಥಿಕ ಬಿಕ್ಕಟ್ಟಿನ ಸಮಯದಲ್ಲಿ ಭಾರತ ತೋರಿದ ಗಟ್ಟಿತನ ತೋರಿರುವುದು ಶೇ.48ರಷ್ಟು ಜನರಿಗೆ ಪಾಠ ಕಲಿಸಿದೆ ಎನ್ನುತ್ತಾರೆ ಕೆಲ್ಲಿ ಸರ್ವೀಸಸ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಕಮಲ್ ಕಾರಂತ್.
ಆರ್ಥಿಕ ಮುಗ್ಗಟ್ಟಿನಿಂದಾಗಿ 2008ರಿಂದ 2011ರೊಳಗೆ ಜಾಗತಿಕ ಆರ್ಥಿಕತೆ ಸಾಕಷ್ಟು ಹೊಡೆತ ತಿಂದಿರುವುದು, ಅನಿವಾಸಿ ಭಾರತೀಯರು ಸ್ವದೇಶಕ್ಕೆ ಮರಳಲು ಮೂಲ ಕಾರಣ. ಕೆಲ ದೇಶಗಳು ಚೇತರಿಸಿಕೊಂಡಿದ್ದರೆ, ಹಲವು ಇನ್ನೂ ಆರ್ಥಿಕ ಬಿಕ್ಕಟ್ಟಿನಿಂದ ಹೊರಬಂದಿಲ್ಲ.
ಉಳಿದೆಲ್ಲ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಅನಿವಾಸಿ ಭಾರತೀಯರನ್ನು ಬರಮಾಡಿಕೊಳ್ಳುವಲ್ಲಿ ಹೆಚ್ಚಿನ ಒಲವನ್ನು ತೋರಿದೆ. ಸರಕಾರ ಮರಳುವವರಿಗೆ ಸಾಕಷ್ಟು ಅನುಕೂಲಗಳನ್ನು ಮಾಡಿಕೊಡುತ್ತಿರುವುದರಿಂದ ಜೀವನಮಟ್ಟು ಸಾಕಷ್ಟು ಸುಧಾರಿಸಿರುವುದು ಇದಕ್ಕೆ ಕಾರಣ ಎನ್ನುತ್ತಾರೆ ಕಾರಂತ್.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications