ಶಾಸಕ ಮುನಿರಾಜುಗೆ ಉರುಳಾದ 'ಭೂಮಿ' ಕಥೆ

ಪುಟ್ಟಸ್ವಾಮಿ ಎಂಬುವರು ನೀಡಿರುವ ದೂರಿನ ಪ್ರಕಾರ ಅವರ ಅತ್ತೆ ಮಲ್ಲಮ್ಮ ಅವರ ಕುಟುಂಬ ಈ ಪ್ರದೇಶದಲ್ಲಿ ಸುಮಾರು 1 ಎಕರೆ ಜಮೀನು ಹೊಂದಿತ್ತು.
ಮಲ್ಲಮ್ಮ ಅವರಿಗೆ ಸೇರಿರುವ ಬೆಂಗಳೂರು ಉತ್ತರ ಯಶವಂತಪುರ ಹೋಬಳಿಯಲ್ಲಿರುವ 21 ಗುಂಟೆ ಭೂಮಿಯನ್ನು ಶಾಸಕ ಮುನಿರಾಜು ಅವರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.(1 ಎಕರೆಗೆ 40 ಗುಂಟೆ)
Land Ceiling Act ಅಡಿಯಲ್ಲಿ 1995ರಲ್ಲಿ ಈ ಭೂಮಿಯನ್ನು ಸರ್ಕಾರ ತನ್ನ ವಶಕ್ಕೆ ತೆಗೆದುಕೊಂಡಿತ್ತು. ಸರ್ಕಾರ ಈ ಕ್ರಮ ಪ್ರಶ್ನಿಸಿ ಮಲ್ಲಮ್ಮ ಕುಟುಂಬ ಹೈಕೋರ್ಟ್ ಮೆಟ್ಟಿಲೇರಿದ್ದರು. ನಂತರ 2006ರಲ್ಲಿ ಮಲ್ಲಮ್ಮ ತಮ್ಮ ವಶಕ್ಕೆ ನೀಡಲಾಗಿತ್ತು. ಆದರೆ ಕಂದಾಯ ಪತ್ರಗಳಲ್ಲಿ ಆಕೆ ಹೆಸರು ಮಾಯವಾಗಿತ್ತು.
ಕಂದಾಯ ಪತ್ರ, ಭೂ ಮಾಲೀಕತ್ವದ ಪುರಾವೆಗೆ ಮಲ್ಲಮ್ಮನ ಹೆಸರು ಸೇರಿಸುವುದು ಅವಶ್ಯಕವಾಗಿತ್ತು.
2009ರಲ್ಲಿ ಸದರಿ ಭೂಮಿ ತನಗೆ ಸೇರಿದ್ದು ಎಂದು ಶಾಸಕ ಮುನಿರಾಜು ಅವರು ದಾಖಲೆ ಒದಗಿಸಿ, ಭೂಮಿಯನ್ನು ಕಬಳಿಸಿದ್ದಾರೆ ಎಂದು ಆರೋಪಿಸಲಾಗಿದೆ.
More From
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications