ಬಿಜೆಪಿ ಶಾಸಕನ ಮೇಲೆ ಕೊಲೆ ಬೆದರಿಕೆ ಕೇಸ್

ನೆಲಮಂಗಲ ಸುಭಾಷ್ ನಗರ ಎಂಬಲ್ಲಿ ಸಾರ್ವಜನಿಕ ಉದ್ಯಾನವನಕ್ಕಾಗಿ ಮೀಸಲಿಟ್ಟಿರುವ ಸ್ಥಳದಲ್ಲಿ ಅಕ್ರಮವಾಗಿ ಬೋವಿ ಜನಾಂಗದ ಕಟ್ಟಡ ನಿರ್ಮಾಣ ಮಾಡಲಾಗಿದೆ. ಈ ಬಗ್ಗೆ ಪ್ರಶ್ನಿಸಿದ ಇಂಜಿನಿಯರ್ ಜಗದೀಶ್ ಗೆ ಕೊಲೆ ಬೆದರಿಕೆ ಹಾಕಲಾಗಿದೆ.
ನಿಯಮಗಳನ್ನು ಮುರಿದ ಶಾಸಕರು, ಸಾರ್ವಜನಿಕರಿಗೆ ಬೆದರಿಕೆ ಒಡ್ದಿ ಭೂ ಸ್ವಾದೀನ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಶಾಸಕ ಮಾರಗೊಂಡನಹಳ್ಳಿ ವಿ ನಾಗರಾಜು ಅವರು ಎಲ್ಲಾ ಆರೋಪಗಳನ್ನು ಅಲ್ಲಗೆಳೆದಿದ್ದಾರೆ, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.












Click it and Unblock the Notifications