ಪ್ರಳಯಾಂತಕ ಜಗನ್, ಸಿಬಿಐ ದಿಕ್ಕು ತಪ್ಪಿಸಲು ಸ್ಕೆಚ್

ಬಳ್ಳಾರಿ ಗಾಲಿ ಜನಾರ್ದನ ರೆಡ್ಡಿ ಅವರ ಓಬಳಾಪುರಂ ಮೈನಿಂಗ್ ಕಂಪನಿಗೆ ನೀಡಿದ ಪರವಾನಿಗೆ ಹಾಗೂ ಅನುದಾನಗಳ ಬಗ್ಗೆ ಜಗನ್ ಸಿಬಿಐ ತಂಡದ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ.
ಜಗನ್ ಅಕ್ರಮ ಆಸ್ತಿ ಗಳಿಕೆ ಬಗ್ಗೆ ತನಿಖೆ ನಡೆಸುತ್ತಿದ್ದ ಸಿಬಿಐ ತಂಡ ಇದ್ದಕ್ಕಿದ್ದಂತೆ 161 CrPC ಅಡಿಯಲ್ಲಿ ಸಮನ್ಸ್ ನೀಡಿ ಅಕ್ರಮ ಗಣಿಗಾರಿಕೆ, ಭೂ ಕಬಳಿಕೆ ಬಗ್ಗೆ ವಿಚಾರಣೆಗೆ ಹಾಜರಾಗಬೇಕು ಎಂದಾಗ ಶ್ರೀಮಂತ ಸಂಸದ ಜಗನ್ ಗೂ ಒಂದು ಕ್ಷಣ ಶಾಕ್ ಆಗಿತ್ತು. ಬಂಧನದ ಭೀತಿಯೂ ಎದುರಾಗಿತ್ತು.
ಜಗನ್ ಸಮನ್ಸ್ ನೀಡಿದ್ದು ಏಕೆ? : ವೈಎಸ್ ಆರ್ ಕುಟುಂಬಕ್ಕೆ ಸೇರಿದ ಸಾಕ್ಷಿ ಹಾಗೂ ಇತರೆ ಕಂಪನಿಗಳನ್ನು ಪರೋಕ್ಷವಾಗಿ ಗಾಲಿ ಜನಾರ್ದನ ರೆಡ್ಡಿ ಬಂಡವಾಳ ಹೂಡಿದ್ದಾರೆ.
ಸಾಕ್ಷಿ ಸಮೂಹಕ್ಕೆ ಆರ್ ಆರ್ ಗ್ಲೋಬಲ್ ಹಾಗೂ ರೆಡ್ ಗೋಲ್ಡ್ ಸಂಸ್ಥೆ ಮೂಲಕ ಸುಮಾರು 70 ಕೋಟಿ ರು ಸಂದಾಯವಾಗುವಂತೆ ಜನಾರ್ದನ ರೆಡ್ಡಿ ನೋಡಿಕೊಂಡಿದ್ದಾರೆ ಎಂದು ತೆಲುಗು ದೇಶಂ ಪಾರ್ಟಿ ಆರೋಪಿಸಿತ್ತು.
ಗಾಲಿ ರೆಡ್ಡಿ ಕೇಸ್ ಗೆ ಸಂಬಂಧಿಸಿದಂತೆ ಪಿಸಿಸಿ ಅಧ್ಯಕ್ಷ ಬೋಟ್ಸಾ ಸತ್ಯ ನಾರಾಯಣ, ಗೃಹ ಸಚಿವೆ ಸಬಿತಾ ಇಂದ್ರ ರೆಡ್ಡಿ ಅವರನ್ನು ಸಿಬಿಐ ಈಗಾಗಲೇ ವಿಚಾರಣೆಗೆ ಒಳಪಡಿಸಿದೆ.
ಆದರೆ, ಸಿಬಿಐ ಜಂಟಿ ನಿರ್ದೇಶಕ ಲಕ್ಷ್ಮಿನಾರಾಯಣ ಅವರು ಕೇಳುವ ಪ್ರಶ್ನೆಗಳಿಗೆ ಯಾವ ರೀತಿ ಉತ್ತರ ನೀಡಬೇಕು ಎಂಬ ಹೋಮ್ ವರ್ಕ್ ಮಾಡಿಕೊಂಡಿರುವ ಜಗನ್, ತಮ್ಮ ತಂದೆ ಕಾಲದಲ್ಲಿ ಯಾವುದೇ ಅಕ್ರಮ ನಡೆದಿಲ್ಲ.
ಎಲ್ಲವೂ ಟಿಡಿಪಿ ಅಧಿಕಾರದಲ್ಲಿದ್ದಾಗ ನೀಡಿದ ಅನುಮತಿ, ನಾವು ಅದನ್ನು ಮುಂದುವರೆಸಿಕೊಂಡು ಹೋದೆವು ಅಷ್ಟೇ ಎಂದು ಹೇಳಿ ನುಣಚಿಕೊಳ್ಳಲು ಯತ್ನಿಸುವ ಸಾಧ್ಯತೆಯಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications