ಶಾಸಕ ಮುನಿರಾಜು ಮೇಲೆ FIR, ಸೆರೆ ಯಾವಾಗ?

ಕೆರೆಗುಡ್ಡದಹಳ್ಳಿ ನಿವಾಸಿ ಪುಟ್ಟಸ್ವಾಮಿ ಎಂಬವರು ಸಲ್ಲಿಸಿದ್ದ ಖಾಸಗಿ ದೂರನ್ನು ಪರಿಗಣಿಸಿ ಶಾಸಕ ಮುನಿರಾಜು ವಿರುದ್ಧ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತ ಪೊಲೀಸರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಸೂಚನೆ ನೀಡಿತ್ತು.
ಭಷ್ಟಾಚಾರ ನಿಯಂತ್ರಣ ಕಾಯ್ದೆ(ಪಿಸಿಎ) ಸೆಕ್ಷನ್ 9, 10 ಮತ್ತು 13 ಮತ್ತು ಭಾರತೀಯ ದಂಡ ಸಂಹಿತೆ ಕಾಯ್ದೆ ಸೆಕ್ಷನ್ 120, 468, 428 ಮತ್ತು 471ರ ಅಡಿಯಲ್ಲಿ ಆರೋಪಿಯಾಗಿರುವ ಮುನಿರಾಜು ಶೀಘ್ರವೇ ಪರಪ್ಪನ ಅಗ್ರಹಾರ ಜೈಲಿನ ದರ್ಶನ ಮಾಡುವ ಸಾಧ್ಯತೆಗಳು ನಿಚ್ಚಳವಾಗಿದೆ.
ಪ್ರಕರಣದ ವಿಚಾರಣೆಗಾಗಿ ಶಾಸಕ ಮುನಿರಾಜು ಅವರನ್ನು ಪೊಲೀಸರು ಬಂಧಿಸಬಹುದಾಗಿದೆ. ಪೊಲೀಸರು ತನಿಖಾ ವರದಿಯನ್ನು ನ.19ರೊಳಗೆ ಲೋಕಾಯುಕ್ತ ಕೋರ್ಟ್ ಗೆ ಸಲ್ಲಿಸಬೇಕಿದೆ. ಹಾಗಾಗಿ ಅಲ್ಲಿವರೆಗೂ ಮುನಿರಾಜು ಅವರು ಸ್ವಲ್ಪ ನೆಮ್ಮದಿಯಿಂದ ಉಸಿರಾಡಬಹುದಾದರೂ ವಿಚಾರಣೆಯನ್ನು ತಪ್ಪಿಸಿಕೊಳ್ಳುವಂತಿಲ್ಲ.
More From
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications