ಮಂಗಳೂರಲ್ಲಿ ಕ್ರೈಸ್ತನ ಹೆಸರು ಹೇಳುವುದು ಅಪರಾಧ!

ಅವರು ಏನು ಮಾಡುತ್ತಿದ್ದಾರೆ, ಎಲ್ಲೆಲ್ಲಿ ಧರ್ಮ ಪ್ರಚಾರ ಮಾಡುತ್ತಿದ್ದಾರೆ, ಯಾರ್ಯಾರ ಮನೆಗೆ ಹೋಗುತ್ತಾರೆ, ಎಂಥ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುತ್ತಾರೆ ಎಂಬುದನ್ನು ಕ್ರೈಸ್ತ ಧರ್ಮ ವಿರೋಧಿಗಳು ಗಮನಿಸುತ್ತಿದ್ದಾರೆ ಎಂಬ ಭಯ ಅವರನ್ನು ಕಾಡುತ್ತಿದೆ. ಇದರಿಂದಾಗಿ ನಿರ್ಭಯವಾಗಿ ಓಡಾಡುವುದು ಅಸಾಧ್ಯವಾಗಿದೆ ಎನ್ನುತ್ತಾರೆ ಧರ್ಮಬೋಧಕರು.
ಈ ಧರ್ಮ ಬೋಧಕರ ಪ್ರಕಾರ, ಚರ್ಚಿಗೆ ಬರುವ ಭಕ್ತಾದಿಗಳನ್ನು ಕೂಡ ಚರ್ಚಿಗೆ ಹೋಗದಂತೆ ತಡೆಯಲಾಗುತ್ತಿದೆ, ಹೋಗುವವರನ್ನು ಬೆದರಿಸಲಾಗುತ್ತಿದೆ. ಈ ಹೆದರಿಕೆ ಶುರವಾಗಿದ್ದು ಚರ್ಚ್ ದಾಳಿ ಶುರುವಾದ 2008ರಿಂದಲ್ಲ 1996ರಿಂದಲೇ ಹೆದರಿಕೆಯ ನೆರಳಲ್ಲೇ ಜೀವನ ಸಾಗಿಸುವಂತಾಗಿದೆ.
ಹಳೆಯಂಗಡಿಯಲ್ಲಿರುವ ಹೆಬ್ರನ್ ಅಸೆಂಬ್ಲಿಯ ರೆ. ಪ್ರಸನ್ನ, ಶಕ್ತಿನಗರದಲ್ಲಿರುವ ಗ್ಲೋರಿಯಸ್ ಚರ್ಚ್ನ ರೆ. ಜಾಯ್ ಪೀಟರ್, ಮದಾನಿ ನಗರದಲ್ಲಿರುವ ಫೌಂಟೇನ್ ಆಫ್ ಬ್ಲೆಂಸಿಂಗ್ಸ್ನ ರೆ. ಪಿ.ಟಿ.ಜೋಸನ್, ಕರ್ನಾಟಕ ನೆಟ್ವರ್ಕ್ ಮಿಷನ್ನ ವಾಲ್ಟರ್ ಮೇಬನ್ ಮುಂತಾದವರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಚರ್ಚೆಗೆ ಬರುವ ಜನರ ವಾಹನಗಳ ಟೈರುಗಳನ್ನು ಸುಟ್ಟುಹಾಕಲಾಗುತ್ತಿದೆ, ಸಂಜೆ ಹೊತ್ತಿನಲ್ಲಿ ಬರುವವರನ್ನು ಬೆದರಿಸಲಾಗುತ್ತಿದೆ. ಇದರಿಂದಾಗಿ ಪೊಲೀಸ್ ಗಸ್ತಿನಲ್ಲಿಯೇ ಪ್ರಾರ್ಥನೆಗಳನ್ನು ಮಾಡುವಂತಾಗಿದೆ ಎಂದು ಅವರು ಹೇಳುತ್ತಿದ್ದಾರೆ. ಧರ್ಮಪ್ರಚಾರಕರ ಮೇಲಾದ ದೌರ್ಜನ್ಯಕ್ಕೆ ಪ್ರತಿಯಾಗಿ ದೂರನ್ನು ಕೂಡ ಪೊಲೀಸರು ಸ್ವೀಕರಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications