ಭಾರತದಲ್ಲಿ ವಿಕಿಪೀಡಿಯ ಪ್ರಥಮ ಸಮಾವೇಶಕ್ಕೆ ಸಿದ್ಧತೆ

ನ.18ರಂದು ಆರಂಭವಾಗುವ ಈ ಸಮಾವೇಶಕ್ಕೆ ವಿಕಿಪೀಡಿಯ ಸ್ಥಾಪಕ ಜಿಮ್ಮಿ ವೇಲ್ಸ್ ಆಗಮಿುತ್ತಿರುವುದು ವಿಶೇಷ. ಮುಂಬೈ ವಿಶ್ವವಿದ್ಯಾಲಯದ ಫೋರ್ಟ್ ಆವರಣದ ಕನ್ವೇವೇಷನ್ ಹಾಲ್ ನಲ್ಲಿ ಈ ಪ್ರಥಮ ವಿಕಿ ಕಾನ್ಫರೆನ್ಸ್ ನಡೆಯಲಿದೆ.
ಸಮಾವೇಶದ ಬಗ್ಗೆ ಮಾತನಾಡಿದ ವಿಕಿಮೀಡಿಯಾದ ಅಧ್ಯಕ್ಷ ಅರ್ಜುನ್ ರಾವ್ ಚಾವ್ಲಾ. 'ವಾರ್ಷಿಕವಾಗಿ ಈ ರೀತಿ ವಿಕಿ ಸಮಾವೇಶವನ್ನು ಆಯೋಜಿಸಿ ಭಾರತದಲ್ಲಿರುವ ಎಲ್ಲಾ ವಿಕಿಪೀಡಿಯನ್ಸ್ ಗಳನ್ನು ಒಂದೆಡೆ ಸೇರಿಸುವ ಯೋಜನೆ ಇದೆ.
ಸುಮಾರು 20ಕ್ಕೂ ಅಧಿಕ ಭಾರತೀಯ ಭಾಷೆಗಳಲ್ಲಿರುವ ಮುಕ್ತ ಮಾಹಿತಿ ಹಂಚಿಕೆ ಬಗ್ಗೆ ಚರ್ಚೆ ನಡೆಸಬಹುದು. ಮುಕ್ತ ಹಾಗೂ ಉಚಿತ ಶೈಕ್ಷಣಿಕ ಯೋಜನೆಗಳನ್ನು ರೂಪಿಸಬಹುದು ಎಂದು ರಾವ್ ಹೇಳಿದರು.
ಸಮಾವೇಶದ ಉಸ್ತುವಾರಿ ವಹಿಸಿಕೊಂಡಿರುವ ಪ್ರಣವ್ ಮಾತನಾಡಿ, ಜಿಮ್ಮಿ ವೇಲ್ಸ್ ಅವರ ಜಗತ್ತಿನ ಪ್ರತಿಯೊಬ್ಬರು ತಮ್ಮದೇ ಭಾಷೆಯಲ್ಲಿ ಮುಕ್ತವಾಗಿ ಮಾಹಿತಿಯನ್ನು ಪಡೆಯುವಂತಾಗಬೇಕು. ಎರಡನೇ ಭಾಷೆ ಅಥವಾ ಬೇರೆ ಸಂಪರ್ಕ ಭಾಷೆಯಿಂದ ಜ್ಞಾನ ಪಡೆಯುವುದು ಅಸಾಧ್ಯ' ಆಶಯದಂತೆ ಸಮಾವೇಶವನ್ನು ಆಯೋಜಿಸಲಾಗಿದೆ ಎಂದರು.
More From
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications