ರೆಡ್ಡಿ ಬಂಧನ ವಿಸ್ತರಣೆ, ಆದ್ರೆ ವಿಶೇಷ ಖೈದಿ ಸ್ಟೇಟಸ್

ಆದರೆ, ಅಕ್ರಮ ಗಣಿಗಾರಿಕೆಯ ಪ್ರಮುಖ ಆರೋಪಿಗಳಾದ ರೆಡ್ಡಿ ಅಂಡ್ ರೆಡ್ಡಿ ನ್ಯಾಯಾಂಗ ಬಂಧನದ ಅವಧಿಯನ್ನು ನ.28ರ ತನಕ ವಿಸ್ತರಿಸಿ ಸಿಬಿಐ ನ್ಯಾಯಾಲಯ ಆದೇಶ ಹೊರಡಿಸಿದೆ.
ಚಂಚಲಗುಡ ಜೈಲಿನಲ್ಲಿ ವಿಚಾರಣಾಧೀನ ಖೈದಿಯಾ ಗಾಲಿ ಜನಾರ್ದನ ರೆಡ್ಡಿಗೆ ಸತ್ಯಂನ ಬಿ ರಾಮಲಿಂಗರಾಜು ಅವರಿಗೆ ದೊರೆತಂತೆ 'ಎ' ದರ್ಜೆ ಖೈದಿ ಸ್ಥಾನಮಾನ ಸಿಗಲಿದೆ. ಪ್ರತ್ಯೇಕ ಕೊಠಡಿ, ಟಿವಿ ಸೇರಿದಂತೆ ಸಕಲ ಸೌಲಭ್ಯ ದೊರಯಲಿದೆ.
ಈ ಮಧ್ಯೆ ಜನಾರ್ದನ ರೆಡ್ಡಿ ಅವರನ್ನು ಮತ್ತೆ ತಮ್ಮ ವಶಕ್ಕೆ ತೆಗೆದುಕೊಳ್ಳುವಲ್ಲಿ ಸಿಬಿಐ ವಿಫಲವಾಗಿದೆ. ರೆಡ್ಡಿ ಆಪ್ತರು, ಆಂಧ್ರದ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸುತ್ತಾ, ಪ್ರಕರಣವನ್ನು ಜೀವಂತವಾಗಿಟ್ಟುಕೊಂಡಿರುವ ಸಿಬಿಐ ಪರ ವಕೀಲರು, ರೆಡ್ಡಿಯಿಂದಾಗಲಿ, ಮೊನ್ನೆ ವಿಚಾರಣೆಗೆ ಬಂದಿದ್ದ ಕಡಪ ಕಿಂಗ್ ವೈಎಸ್ ಆರ್ ಜಗನ್ ನಿಂದಾಗಲಿ ಯಾವುದೇ ಪ್ರಮುಖ ವಿಷಯ ಹೊರಗೆಡವುವಲ್ಲಿ ವಿಫಲರಾಗಿದ್ದಾರೆ.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications