ನ್ಯಾ. ಹೆಗ್ಡೆ ತಾನು ಕಳ್ಳ, ಪರರನ್ನು ನಂಬ: ಕುಮಾರಸ್ವಾಮಿ ಸಿಡಿಮಿಡಿ

ಲೋಕಾಯುಕ್ತ ಇಲಾಖೆಯಲ್ಲಿ ಕೆಲಸ ನಿರ್ವಹಿಸುವ ಅಧಿಕಾರಿಗಳು ದೇವಲೋಕದಿಂದ ಬಂದವರೇನಲ್ಲ. ತಮ್ಮ ಅಧಿಕಾರವಧಿಯಲ್ಲಿ ಲೋಕಾಯುಕ್ತ ಸಂಸ್ಥೆಯ ಕಚೇರಿಯನ್ನೇ ಶುದ್ಧ ಮಾಡಲು ಸಾಧ್ಯವಾಗದ ಹೆಗ್ಡೆ ಅವರು ಸಮಾಜವನ್ನು ತಿದ್ದುತ್ತಾರೆಯೇ ಎಂದು ಪ್ರಶ್ನಿಸಿದರು.
ಬಳ್ಳಾರಿ ಉಪಚುನಾವಣೆ ಕುರಿತು ಮಾತನಾಡಿದ ಅವರು, ಚುನಾವಣೆಯೇ ಬೇಕಾಗಿಲ್ಲ. ಸಮಯ ಹಾಗೂ ಹಣ ಎರಡೂ ವ್ಯರ್ಥ. ಹಾಗಾಗಿ ಜೆಡಿಎಸ್ ಅಭ್ಯರ್ಥಿಯನ್ನೇ ಕಣಕ್ಕೆ ಇಳಿಸಲಿಲ್ಲ. ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿ ಕೂಡ ಅವಶ್ಯಕವಿರಲಿಲ್ಲ ಎಂದು ಅಭಿಪ್ರಾಯಪಟ್ಟರು. ರಾಜ್ಯ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿ ಮುಶೀರ್ ಅಹಮದ್ ಅವರ ನಿವಾಸಕ್ಕೆ ಆಗಮಿಸಿದ್ದ ಕುಮಾರಸ್ವಾಮಿ ಅವರ ಜತೆಗೆ ಸಂಸದ ಚಲುವರಾಯಸ್ವಾಮಿ, ಶಾಸಕರಾದ ಸಾ.ರಾ.ಮಹೇಶ್, ಚಿಕ್ಕಮಾದು, ಮುಖಂಡರಾದ ಮೆಡಿಕಲ್ ರಾಜಣ್ಣ ಇತರರು ಇದ್ದರು.
More From
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications