ಕಿಂಗ್ ಫಿಷರ್ ಗೆ ತೆರಿಗೆದಾರರ ಸಹಾಯಧನ ಬೇಡ: ಮಲ್ಯ

ಕಿಂಗ್ಫಿಷರ್ ಆಡಳಿತ ಮಂಡಳಿ ಸಭೆಯಲ್ಲಿ ಸಿಇಒ ಸಂಜಯ್ ಅಗರ್ ವಾಲ್ ಕೂಡಾ ದಿಕ್ಕುತೋಚದಂತೆ ಕೂತಿದ್ದಾರೆ. ನಾಗರೀಕ ವಿಮಾನಯಾನ ಕ್ಷೇತ್ರದಲ್ಲಿರುವ ವಿಚಿತ್ರ ನಿಮಯಗಳಿಂದ ವಿದೇಶಿ ಬಂಡವಾಳ ಅಥವಾ ಬ್ಯಾಂಕ್ ಸಹಾಯ ಹಸ್ತಕ್ಕೆ ಕೈ ಚಾಚುವ ಪ್ರಯತ್ನಕ್ಕೂ ಕೊಕ್ಕೆ ಬಿದ್ದಿದೆ.
ಯುಪಿಎ ಸರ್ಕಾರ ಕೂಡಾ ಮಲ್ಯ ಬಂದು ಕೇಳಲಿ ಆಮೇಲೆ ನೋಡೋಣ ಎಂದು ಪ್ರತಿಷ್ಠೆಯ ಪಣ ಒಡ್ಡಿದೆ. ಆರ್ಥಿಕ ತಜ್ಞ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ ಪರಿಹಾರ ಪ್ಯಾಕೇಜ್ ನೀಡಲು ಮುಂದಾದರೂ ಮಿತ್ರ ಪಕ್ಷ ಹಾಗೂ ಪ್ರತಿಪಕ್ಷಗಳು ಅಡ್ಡಗಾಲು ಹಾಕಲು ಸಜ್ಜಾಗಿದೆ.
"No 'bail out' involving tax payers' money. We want working capital management assistance."
ಈ ನಡುವೆ ಕಂಪನಿ ಬೇಲ್ ಔಟ್ ಬೇಕು ಎಂದು ಕೇಳಿಲ್ಲ ಎಂದು ಮಲ್ಯ ಟ್ವೀಟ್ ಮಾಡಿದ್ದಾರೆ. ಮಲ್ಯ ಕಾಪಾಡಬಲ್ಲವರು ಯಾರು ಎಂಬುದು ಈಗ ಯಕ್ಷ ಪ್ರಶ್ನೆ? ಯಾವ ಬ್ಯಾಂಕು ಮಲ್ಯರ ಪ್ರತಿಷ್ಠೆ ಉಳಿಸಲಿದೆ...? ಮುಂದೆ ಓದಿ
More From
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications