ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ಮಂಜೂರು

ಮಂಗಳವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬಿವಿ ಪಿಂಟೋ ಅವರಿದ್ದ ಹೈಕೋರ್ಟ್ ಏಕ ಸದಸ್ಯ ಪೀಠ ತೀರ್ಪನ್ನು ಬುಧವಾರ(ನ.16)ಕ್ಕೆ ಕಾಯ್ದಿರಿಸಿತ್ತು.
ಬಾಷಾ ಸಲ್ಲಿಸಿದ್ದ 1,4 ಹಾಗೂ 5 ನೇ ದೂರಿಗೆ ಸಂಬಂಧಿಸಿದಂತೆ ಮಂಗಳವಾರ ಬಹುತೇಕ ವಿಚಾರಣೆ ಮುಗಿದಿತ್ತು. ಆದರೆ, ಕೋರ್ಟ್ ಸಮಯ ಮುಗಿದಿದ್ದರಿಂದ ಬುಧವಾರ ತೀರ್ಪು ಪ್ರಕಟಿಸುವುದಾಗಿ ನ್ಯಾ. ಪಿಂಟೋ ಪ್ರಕಟಿಸಿದ್ದರು.
3 ಹಾಗೂ 4 ನೇ ದೂರಿಗೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಪ್ರಸ್ತುತ ನಿರೀಕ್ಷಣಾ ಜಾಮೀನಿನ ಬಗ್ಗೆ ಸಿರಾಜಿನ್ ಬಾಷಾ ವಕೀಲರು ಆಕ್ಷೇಪಣೆ ಸಲ್ಲಿಸದ ಕಾರಣ, ಯಡಿಯೂರಪ್ಪ ಅವರಿಗೆ ಜಾಮೀನು ಸುಲಭವಾಗಿ ಮಂಜೂರಾಗಿದೆ.
ಆದರೆ, ಸಾಕ್ಷ್ಯ ನಾಶಪಡಿಸದಂತೆ ಯಡಿಯೂರಪ್ಪ ಅವರಿಗೆ ನ್ಯಾ. ಪಿಂಟೋ ಎಚ್ಚರಿಸಿದ್ದಾರೆ. 2 ಲಕ್ಷ ರೂ ಮೊತ್ತದ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ನೀಡಬೇಕು. ವಿದೇಶಕ್ಕೆ ಹಾರುವಂತಿಲ್ಲ. ಪ್ರತಿ ವಿಚಾರಣೆ ವೇಳೆ ಕೋರ್ಟ್ ಗೆ ಹಾಜರಾಗಬೇಕು ಎಂದು ನ್ಯಾ. ಪಿಂಟೋ ಸೂಚಿಸಿದ್ದಾರೆ.
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications