ಕಾಂಗ್ರೆಸ್ಸಿನ ನೂರಾರು ಜನಾರ್ದನ ರೆಡ್ಡಿಗಳ ಬಗ್ಗೆ ಕುಮಾರಣ್ಣನ ಬಳಿ ದಾಖಲೆ

ಜೆಡಿಎಸ್ ರಾಜ್ಯಾಧ್ಯಕ್ಷರೂ ಆದ ಎಚ್. ಡಿ. ಕುಮಾರಸ್ವಾಮಿ ಅವರು ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ಮಂಗಳವಾರ ಸಿಡಿಸಿದ ಬಾಂಬ್ ಇದು. ಯಡ್ಡಿ-ರೆಡ್ಡಿ ಗ್ಯಾಂಗ್ ಈ ಬಾರಿ ದೀಪಾವಳಿಯನ್ನು ಕಗ್ಗತ್ತಲಲ್ಲಿ ಕಳೆಯುವಂತೆ ಮಾಡಿದ ಕುಮಾರಣ್ಣನ ಬತ್ತಳಿಕೆಯಲ್ಲಿ ಇನ್ನೂ ಯಾವೆಲ್ಲ ಬಾಂಬು, ಬಾಣ ಬಿರುಸುಗಳಿವೆಯೋ!?
ರೆಡ್ಡಿಗಳು ಮಾತ್ರವೇ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದಾರೆ ಎಂಬಂತೆ ಕಾಂಗ್ರೆಸ್ ನಾಯಕರು ಬಿಂಬಿಸಿಕೊಳ್ಳುತ್ತಿದ್ದಾರೆ. ಆದರೆ ಕಾಂಗ್ರೆಸ್ಸಿನಲ್ಲಿ ನೂರಾರು ಜನಾರ್ದನ ರೆಡ್ಡಿಗಳು ವಿಜೃಂಭಿಸುತ್ತಿದ್ದಾರೆ. ಆ ಪಕ್ಷದ ಸಚಿವ ಮಹೋದಯರೇ ಭಾರಿ ಪ್ರಮಾಣದಲ್ಲಿ ಗಣಿ ಲೂಟಿ ಮಾಡಿರುವ ಬಗ್ಗೆ ಮಾಹಿತಿ ಇದೆ. ಸರಕಾರಿ ಸ್ವಾಮ್ಯದ MSILನಿಂದಲೇ ಅದಿರು ಕಳ್ಳಸಾಗಣೆ ಮಾಡಿದ್ದಾರೆ. ಈ ಕುರಿತು ಎಲ್ಲ ದಾಖಲೆಗಳೂ ನನ್ನಲ್ಲಿವೆ. ಸಿಬಿಐ ಬಯಸಿದರೆ ಅದನ್ನು ಒಂದೊಂದಾಗಿ ಒದಗಿಸುವೆ ಎಂದು ಕುಮಾರಣ್ಣ ಅಕ್ರಮ ಗಣಿ ಚಕ್ರ ಉರುಳಿಸಿದ್ದಾರೆ.
More From
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications