ಕಟ್ಟಾ ಬೆಡ್ ರೂಂ ರಹಸ್ಯ ಬಿಚ್ಚಿಟ್ಟ ಬಿಜೆಪಿ ವಾಸ್ತು ತಜ್ಞ

ಕಾನೂನು ತಜ್ಞರ ಕೈಲಿ ಆಗದ ಕೆಲಸವನ್ನು ವಾಸ್ತು ತಜ್ಞರ ಕೈಲಿ ಮಾಡಿಸಲು ಕಟ್ಟಾ ಸುಬ್ರಮಣ್ಯ ನಾಯ್ಡು ಮುಂದಾಗಿದ್ದಾರೆ. ಕಟ್ಟಾ ಕುಟುಂಬದ ಕನಸಿನ ಮನೆಯನ್ನು ಒಮ್ಮೆ ಅಳೆದು ತೂಗಿರುವ ಬಿಜೆಪಿಯ ಅಧಿಕೃತ ವಾಸ್ತು ತಜ್ಞ ಗಂಗಾಧರ್ ಹೊರಹಾಕಿರುವ ಸತ್ಯ ಇಲ್ಲಿದೆ.
ಸದಾಶಿವ ನಗರದ ಬಂಗಲೆಯಲ್ಲಿರುವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ಬೆಡ್ ರೂಮ್ ವಾಸ್ತು ದೋಷವೇ ಇಷ್ಟೆಲ್ಲ ಅನರ್ಥಕ್ಕೆ ಕಾರಣ. ಕಟ್ಟಾ ಅವರ ಬೆಡ್ ರೂಮ್ ನ ಬಾಗಿಲೇ ಅವರಿಗೆ ಕಟಂಕವಾಗಿ ಕಾಡುತ್ತಿದೆ.
ನನ್ನ ಕ್ಲೈಂಟ್ ಗೆ ಇರುವ ದೋಷಗಳ ಬಗ್ಗೆ ನಾನು ಮಾತನಾಡುವಂತಿಲ್ಲ. ಆದರೆ, ಕಟ್ಟಾ ಅವರ ಮನೆಯಲ್ಲಿ ವಾಸ್ತು ದೋಷವಿದ್ದು, ಋಣಾತ್ಮಕ ಕಿರಣಗಳಿಂದ ತುಂಬಿದೆ. ಇದರಿಂದ ಅಪ್ಪ ಮಗನ ನಡುವೆ ಸದಾ ಕಿತ್ತಾಟ, ಆರೋಗ್ಯದಲ್ಲಿ ಏರು ಪೇರು, ಹಳೆ ಕಷ್ಟಗಳು ಮತ್ತೆ ಕಾಣಿಸಿಕೊಳ್ಳುವುದು ಎಲ್ಲಾ ಆಗುತ್ತಿದೆ. ಇದರ ಪರಿಹಾರಕ್ಕಾಗಿ ಮನೆಯ ವಾಸ್ತು ಬದಲಾಯಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಗಂಗಾಧರ್ ಹೇಳಿದರು.
ಕಟ್ಟಾ ಮನೆಯಲ್ಲಿ ವಾಸ್ತು ದೋಷ ಎಲ್ಲಿದೆ? ಎಷ್ಟು ಖರ್ಚಾಗುತ್ತೆ?
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications