ಏನ್ಲಾ ಸಂಪಂಗಿ ನ್ಯಾ. ಸುಧೀಂದ್ರಗೆ ಬತ್ತಿ ಇಟ್ಯಲ್ಲೋ

ನ್ಯಾ.ಸುಧೀಂದ್ರರಾವ್ ಅವರ ಅಣ್ಣ ಎನ್.ಕೆ ಬದ್ರಿನಾಥ್ ಸಹ ಬಂಗಾರಪೇಟೆ ನಿವಾಸಿಯಾಗಿದ್ದು, ವೈ ಸಂಪಂಗಿಯನ್ನು ಜೈಲಿಗೆ ಕಳಿಸಿದ್ದು ನಾನೇ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಸಂಪಂಗಿ ಪರವಾಗಿ ಅಮರೇಂದ್ರ ಮೌನಿ ಎಂಬುವರು ಹೈ ಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿದ್ದರು.
ಲೋಕಾಯುಕ್ತ ವಿಶೇಷ ನ್ಯಾಯಾಧೀಶ ಸುಧೀಂದ್ರ ರಾವ್ ಅವರನ್ನು ಬದಲಾಯಿಸದ ಹೊರತೂ ನಿಷ್ಪಕ್ಷಪಾತ ವಿಚಾರಣೆ ಸಾಧ್ಯವಿಲ್ಲ. ಹಾಗಾಗಿ ಪ್ರಕರಣಕ್ಕೆ ತಡೆಯಾಜ್ಞೆ ನೀಡಿ ಜಡ್ಜ್ ಬದಲಾವಣೆ ಮಾಡಬೇಕು ಎಂದು ಸಂಪಂಗಿ ಮನವಿ ಮಾಡಿದ್ದರು.
ಹೈಕೋರ್ಟ್ ಏಕ ಸದಸ್ಯ ಪೀಠದ ನ್ಯಾ. ಬಿವಿ ಪಿಂಟೋ ಅವರು ಮನವಿಯನ್ನು ಪುರಸ್ಕರಿಸಿ, ಲಂಚ ಪ್ರಕರಣ ವಿಚಾರಣೆಗೆ 15 ದಿನಗಳ ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ.
ಇದರಿಂದಾಗಿ ಅಕ್ಟೋಬರ್ 28ರಂದು ಪರಪ್ಪನ ಅಗ್ರಹಾರ ಜೈಲಿನ ದರ್ಶನ ಮಾಡಿ ಮೂರು ದಿನ ಕಳೆದು ಜಾಮೀನು ಪಡೆದು ಹೊರ ಬಂದಿರುವ ವೈ ಸಂಪಂಗಿ ಗೆಲುವಿನ ನಗೆ ಬೀರುತ್ತಿದ್ದಾರೆ. ಯಡಿಯೂರಪ್ಪ ಜೈಲಿನಿಂದ ಹೊರ ಬೀಳುತ್ತಿದ್ದಂತೆ ಅವರ ಬೆಂಬಲಿಗರ ಲಕ್ ಕೂಡಾ ತಿರುಗಿದೆ.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications