ಭೈರಪ್ಪನವರಿಗೆ ಜ್ಞಾನಪೀಠಕ್ಕೆ ಸಮಾನಾಂತರ ಸಮ್ಮಾನ

ಭೈರಪ್ಪ ಅವರು 2002ರಲ್ಲಿ ಬರೆದ 'ಮಂದ್ರ' ಕಾದಂಬರಿಯನ್ನು ಸುಪ್ರೀಂಕೋರ್ಟ್ ನ ಮಾಜಿ ಮುಖ್ಯ ನ್ಯಾಯಮೂರ್ತಿ ಜಿಬಿ ಪಟ್ನಾಯಕ್ ನೇತೃತ್ವದ ಸಮಿತಿ ಪ್ರತಿಷ್ಠಿತ ಸರಸ್ವತಿ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಮಾಡಿ ಕೆಕೆ ಬಿರ್ಲಾ ಫೌಂಡೇಶನ್ ಗೆ ಶಿಫಾರಸ್ಸು ಮಾಡಲಾಗಿತ್ತು.
ರಾಜ್ಯಸಭೆ ಸದಸ್ಯ ಕರಣ್ ಸಿಂಗ್ ಮತ್ತು ಕೆ.ಕೆ.ಬಿರ್ಲಾ ಪ್ರತಿಷ್ಠಾನದ ಅಧ್ಯಕ್ಷೆ ಶೋಭನಾ ಭಾರ್ತಿಯಾ ಅವರು ಭೈರಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಸರಸ್ವತಿ ಸಮ್ಮಾನ್ ಪ್ರಶಸ್ತಿ: ಈ ಪ್ರಶಸ್ತಿಯು 7.5 ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. 25 ಭಾರತೀಯ ಭಾಷೆಗಳಲ್ಲಿ, ಕಳೆದ 10 ವರ್ಷಗಳಲ್ಲಿ ರಚಿತಗೊಂಡ ಕಾದಂಬರಿಗಳ ನಡುವೆ ಸ್ಪರ್ಧೆಯಿತ್ತು. ಅಂತಿಮವಾಗಿ 'ಮಂದ್ರ' ಕಾದಂಬರಿಯನ್ನು ಶ್ರೇಷ್ಠ ಕೃತಿಯಾಗಿ ಆರಿಸಲಾಗಿದೆ.
ಕರ್ನಾಟಕದಲ್ಲಿ ಅತಿ ಹೆಚ್ಚು ಓದುಗರನ್ನು ಹೊಂದಿರುವ ಕಾದಂಬರಿಕಾರ ಎಂಬ ಖ್ಯಾತಿಯನ್ನು ಭೈರಪ್ಪ ಅವರು ಹೊಂದಿದ್ದಾರೆ. ಒಟ್ಟು 22 ಕಾದಂಬರಿ ರಚಿಸಿದ್ದಾರೆ. ಇತ್ತೀಚೆಗೆ ಬಿಡುಗಡೆಗೊಂಡ 'ಕವಲು' ಕಾದಂಬರಿ 18 ಬಾರಿ ಮುದ್ರಣಗೊಂಡು ದಾಖಲೆ ಬರೆದಿದೆ.
ಸರಸ್ವತಿ ಸಮ್ಮಾನ ಪಡೆದ ಭೈರಪ್ಪ ಹೊರಳಿದ್ದು ಸಂತೇಶಿವರದ ಕಡೆಗೆ....
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications