ಗಾಲಿ ಕರುಣಾಕರ ರೆಡ್ಡಿ ಕಣ್ಣೆ ಮುಚ್ಚೆ ಕಾಡೆ ಗೂಡೆ

ಅತ್ಲಾಗೆ ತಮ್ಮ ಸೋಮಶೇಖರನಂತೆ ಶ್ರೀರಾಮುಲುಗೆ ಬಹಿರಂಗವಾಗಿ ಬೆಂಬಲ ಸೂಚಿಸದೆ, ಇತ್ಲಾಗೆ ಬಿಜೆಪಿಯ ಅಭ್ಯರ್ಥಿ ಗಾದಿ ಲಿಂಗಪ್ಪನಿಗೂ ಮತ ಯಾಚಿಸಲು ಬರದೆ ಕಣ್ಣೆ ಮುಚ್ಚೆ ಕಾಡೆ ಗೂಡೆ ಆಟವಾಡುತ್ತಿದ್ದಾರೆ. ಅವರು ಬಹಿರಂಗವಾಗಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ ಮತ್ತು ಚುನಾವಣೆಗೆ ಸಂಬಂಧಿಸಿದಂತೆ ಒಂದೇ ಒಂದು ಹೇಳಿಕೆಯನ್ನೂ ನೀಡಿಲ್ಲ.
ಆದರೆ, ಬಿಜೆಪಿ ನಾಯಕರಿಗೆ ಮಾತ್ರ ಅವರು ಬಿಜೆಪಿ ಪರವಾಗಿಯೇ ಇದ್ದಾರೆಂಬ ಭರವಸೆ. ಅವರು ಈಗ ಎಲ್ಲೇ ಇದ್ದರೂ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆಗೆ ಬರುತ್ತಾರೆ ಎಂದು ರಾಜ್ಯಾಧ್ಯಕ್ಷ ಕೆಎಸ್ ಈಶ್ವರಪ್ಪ ವಿಶ್ವಾಸ ಹೊಂದಿದ್ದಾರೆ. ಕರುಣಾಕರ ಅವರ ದ್ವಂದ್ವ ಅಥವಾ ತಟಸ್ಥ ನೀತಿ ಪಕ್ಷದ ಕಾರ್ಯಕರ್ತರನ್ನೂ ದಿಗಿಲು ಬೀಳಿಸಿದೆ.
ಯಡಿಯೂರಪ್ಪನವರೂ ಬಿಜೆಪಿ ಪರವಾಗಿ ಪ್ರಚಾರಕ್ಕೆ ಬರುತ್ತಿದ್ದಾರೆಂದು ತಿಳಿದ ಕೂಡಲೆ ಶ್ರೀರಾಮುಲು ಬಾಲ ಹಿಡಿದಿದ್ದ ಹೊಸಪೇಟೆ ಶಾಸಕ ಆನಂದ್ ಸಿಂಗ್ ಬಿಜೆಪಿ ಪರವಾಗಿರುವುದಾಗಿ ಹೇಳಿ ಶ್ರೀರಾಮುಲುವಿಗೆ ಕೈ ಕೊಟ್ಟಿದ್ದಾರೆ. ಈ ಬೆಳವಣಿಗೆಗಳು ಸಹಜವಾಗಿ ಶ್ರೀರಾಮುಲುವನ್ನು ಏಕಾಂಗಿಯನ್ನಾಗಿ ಮಾಡಿವೆ. ರಾಮುಲು ಪರ ಹೋದರೆ ಪಕ್ಷದಿಂದ ಉಚ್ಛಾಟನೆಯ ಶಿಕ್ಷೆ ಎದುರಿಸಬೇಕಾಗುತ್ತದೆಂದು ಏನೂ ಹೇಳಿಕೆ ನೀಡಲು ಹಿಂಜರಿಯುತ್ತಿದ್ದಾರೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications