ಸಚಿವ ಅಶೋಕ್ ಆಸ್ತಿ ಗೋಲ್ ಮಾಲ್: ಆರೋಪಿಯೇ ಸಾಕ್ಷಿ!

ಈ ಬಗ್ಗೆ ತನಿಖೆ ನಡೆಸುವಂತೆ ನಗರದ ಬನ್ನೇರುಘಟ್ಟ ರಸ್ತೆಯ ಸರಸ್ವತಿಪುರ ನಿವಾಸಿಯಾದ ಜಿ.ಬಿ. ಅತ್ರಿ ಶನಿವಾರ ಲೋಕಾಯುಕ್ತಕ್ಕೆ ದೂರನ್ನೂ (ದೂರು ನಂ.ಬಿಸಿಡಿ/513/2011) ಸಲ್ಲಿಸಿದ್ದಾರೆ.
ಆರೋಪಿಯೇ ಸಾಕ್ಷಿ!: ದೂರಿನಲ್ಲಿ ಅಶೋಕ್ ಅವರೊಬ್ಬರ ವಿರುದ್ಧವೇ ಆರೋಪ ಮಾಡಲಾಗಿದೆ. ಅಚ್ಚರಿಯ ಸಂಗತಿ ಎಂದರೆ ಸಾಕ್ಷಿದಾರರ ಪಟ್ಟಿಯಲ್ಲೂ ಅಶೋಕ್ ಅವರ ಹೆಸರೇ ಇದೆ.
'ಇದೊಂದು ವಿಚಿತ್ರ ಪ್ರಕರಣ. ಲೋಕಾಯುಕ್ತ ಮತ್ತು ಚುನಾವಣಾ ಆಯೋಗಕ್ಕೆ ಅಶೋಕ್ ಅವರೇ ಸಲ್ಲಿಸಿರುವ ಪ್ರಮಾಣ ಪತ್ರಗಳ ಆಧಾರದಲ್ಲಿ ದೂರು ನೀಡಿದ್ದೇನೆ. ಇಲ್ಲಿ ಬೇರೆ ಸಾಕ್ಷಿಗಳ ಅಗತ್ಯವೇ ಇಲ್ಲ. ಸಚಿವರೇ ತಮ್ಮ ವಿರುದ್ಧದ ಆರೋಪಗಳ ಬಗ್ಗೆ ಸಾಕ್ಷ್ಯ ಒದಗಿಸಬೇಕು' ಎಂದು ಅತ್ರಿ ಹೇಳಿದ್ದಾರೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications