ಅಕ್ರಮ ಆಸ್ತಿ ಅಫಿಡವಿಟ್: ಅಶೋಕ್ ಶಾಸಕ ಸ್ಥಾನಕ್ಕೆ ಸಂಚಕಾರ

ಅಶೋಕ್ ಪ್ರಕರಣ ನೋಡಿದಾಗ ಜನಪ್ರತಿನಿಧಿಗಳು ಆಸ್ತಿ ವಿವರ ಅಫಿಡವಿಟ್ ಸಲ್ಲಿಸುವುದು ಕಾಟಾಚಾರಕ್ಕೆ ಎಂಬುದು ಸಾಬೀತಾಗಿದೆ. ಅಫಿಡವಿಟಿನಲ್ಲಿ ಜನಪ್ರತಿನಿಧಿಗಳು ಏನೇ ಲೆಕ್ಕಾಚಾರ ತೋರಿಸಿದ್ದರೂ ಸುಮ್ಮನೆ ಕಣ್ಣುಮುಚ್ಚಿ ತೆಗೆದುಕೊಳ್ಳುವುದಕ್ಕಾ ಈ ವ್ಯವಸ್ಥೆ, ಸಂಸ್ಥೆಗಳು ಇರುವುದು? ಎಂಬ ಪ್ರಶ್ನೆಗಳು ಕಾಡುತ್ತಿವೆ.
ರೂಢಿಗತವಾಗಿ, ಲೋಕಾಯುಕ್ತ ಕಾಯಿದೆಯಂತೆ ಜನಪ್ರತಿನಿಧಿಗಳು ಪ್ರತಿವರ್ಷ ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತ ಸಂಸ್ಥೆಗೆ ನಿಗದಿತ ಅವಧಿಯೊಳಗೆ ಸಲ್ಲಿಸಬೇಕು. ಕುತೂಹಲದ ಸಂಗತಿಯೆಂದರೆ ಒಂದುವೇಳೆ ಆಸ್ತಿ ಘೋಷಣೆಯಲ್ಲಿ ತಪ್ಪು ಮಾಹಿತಿ ನೀಡಿದರೆ ಅಂಥ ಜನಪ್ರತಿನಿಧಿಗಳ ವಿರುದ್ಧ ಲೋಕಾಯುಕ್ತರಿಗೆ ಸ್ವ ಪ್ರೇರಣೆಯಿಂದ ಕ್ರಮ ಜರುಗಿಸುವ ಅಧಿಕಾರವಿಲ್ಲ!
ಆದರೆ, ಈ ಬಗ್ಗೆ ಸಾರ್ವಜನಿಕರು ಯಾರಾದರೂ ದೂರು ಕೊಟ್ಟರೆ ಅಂಥ ಸಂದರ್ಭದಲ್ಲಿ ಲೋಕಾಯುಕ್ತರಿಗೆ ಆರೋಪದ ಕುರಿತು ತನಿಖೆ ನಡೆಸಿ ಕ್ರಮ ಜರುಗಿಸುವ ಅಧಿಕಾರವಿದೆ. ಒಂದೊಮ್ಮೆ ಘೋಷಣೆ ಮಾಡಿದ ಆಸ್ತಿ ಲೆಕ್ಕಾಚಾರ ತಪ್ಪು ಎಂದು ಕಂಡುಬಂದರೆ ಆಗ ಅಂಥವರ ಶಾಸಕ ಸ್ಥಾನ ರದ್ದುಗೊಳ್ಳುವ ಸಾಧ್ಯತೆಯಿದೆ.
ಹೀಗಿರುವಾಗ, ಸಚಿವ ಆರ್. ಅಶೋಕ್ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯಡಿ ಮತ್ತೂಂದು ತನಿಖೆ ಎದುರಿಸಬೇಕಾದ ಇಕ್ಕಟ್ಟಿಗೆ ಸಿಲುಕಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications