ಫುಟ್ಪಾತ್ ಮೇಲೆ ಗಾಡಿ ಏರಿಸಿದರೆ ಲೈಸೆನ್ಸ್ ರದ್ದು

ನಾಗರಿಕರ ವೇದಿಕೆ ಇತ್ತೀಚಿಗೆ ನಡೆಸಿದ ಸಂವಾದದಲ್ಲಿ ಟ್ರಾಫಿಕ್ ತಜ್ಞರು ನೀಡಿರುವ ಕೆಲ ಸಲಹೆಗಳ ಆಧಾರದ ಮೇಲೆ ನಿಯಮಗಳನ್ನು ಉಲ್ಲಂಘಿಸುವ ವಾಹನ ಚಲಾಯಿಸುವವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲು ಸಂಚಾರಿ ಪೊಲೀಸ್ ಇಲಾಖೆ ನಿರ್ಧರಿಸಿದೆ.
ಮೇಲಿಂದ ಮೇಲೆ ನಿಯಮ ಉಲ್ಲಂಘಿಸುವವರ ಲೈಸೆನ್ಸನ್ನು ಕಿತ್ತುಕೊಂಡು ಮೋಟಾರು ವಾಹನ ಕಾಯ್ದೆ, 1988ರ ಅಡಿಯಲ್ಲಿ ಲೆಸೆನ್ಸ್ ರದ್ದುಪಡಿಸಲು ಪ್ರಾದೇಶಿಕ ಸಂಚಾರ ಅಧಿಕಾರಿಗೆ ಶಿಫಾರಸು ಮಾಡಲಿದ್ದಾರೆ. ಈಗಾಗಲೆ ಇದನ್ನು ಜಾರಿಗೆ ತರಲಾಗಿದ್ದು ಕೇವಲ 10 ದಿನಗಳಲ್ಲಿ 300ಕ್ಕೂ ಹೆಚ್ಚು ಲೈಸೆನ್ಸ್ ಗಳನ್ನು ರದ್ದುಪಡಿಸಲು ಆರ್ಟಿಓಗೆ ರವಾನಿಸಲಾಗಿದೆ.
ಬೆಂಗಳೂರಿನ ವಾಹನ ದಟ್ಟಣೆ ದಿನದಿಂದ ದಿನಕ್ಕೆ ಸಂಕೀರ್ಣವಾಗುತ್ತಿರುವುದು ಎಲ್ಲರಿಗೂ ತಿಳಿದಿದೆ. ಆಮೆಗತಿಯಲ್ಲಿ ಸಾಗುವ ಕೆಲ ಯೋಜನೆಗಳಿಂದಾಗಿ ಸಂಚಾರಿಗಳು ಇನ್ನಷ್ಟು ತೊಂದರೆಗೊಳಗಾಗುತ್ತಿದ್ದಾರೆ. ಆದರೂ ನಿಯಮಗಳನ್ನು ಪಾಲಿಸಬೇಕಾಗಿರುವುದು ಎಲ್ಲ ನಾಗರಿಕರ ಕರ್ತವ್ಯ ಎಂಬ ಅಭಿಪ್ರಾಯಗಳನ್ನು ತಜ್ಞರು ವ್ಯಕ್ತಪಡಿಸಿದ್ದಾರೆ.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications