ಸ್ತ್ರೀಪೀಡಕ ಸಯನೈಡ್ ಮೋಹನ್ ವಿರುದ್ಧ ಮಹಿಳೆ ಗೌಪ್ಯ ಸಾಕ್ಷ್ಯ

ಅಭಿಯೋಜಕರಾಗಿ ಚೈಯಬ್ಬ ಬ್ಯಾರಿ: ಸರಣಿ ಹತ್ಯಾ ಪ್ರಕರಣದ ವಿಚಾರಣೆಯಲ್ಲಿ ಚೈಯಬ್ಬ ಬ್ಯಾರಿ ಸರಕಾರಿ ಅಭಿಯೋಜಕರಾಗಿದ್ದಾರೆ. ಜಂಟಿ ಅಭಿಯೋಜಕ ಸ್ಥಾನದಿಂದ 3 ವರ್ಷಗಳ ಹಿಂದೆ ನಿವೃತ್ತರಾಗಿದ್ದ ಚೈಯಬ್ಬರನ್ನು ಸರಣಿ ಹತ್ಯಾ ಪ್ರಕರಣವನ್ನು ಮುನ್ನಡೆಸುವುದಕ್ಕಾಗಿಯೇ ವಿಶೇಷ ನೇಮಕಾತಿ ಮಾಡಲಾಗಿದೆ. ರಾಜ್ಯಾದ್ಯಂತ ಕುತೂಹಲ ಕೆರಳಿಸಿದ್ದ ಗಂಭೀರ ಸ್ವರೂಪದ ಪ್ರಕರಣ ಇದಾಗಿರುವುದರಿಂದ ಅನುಭವಿಗಳ ಆಯ್ಕೆ ಮಾಡಲಾಗಿದೆ.
ಮೂರು ಪ್ರಕರಣ ವಿಚಾರಣೆ: ಪ್ರಥಮವಾಗಿ ಮೂರು ಪ್ರಕರಣಗಳ ವಿಚಾರಣೆ ನಡೆಯಲಿದೆ. ಬಂಟ್ವಾಳ ಬರಿಮಾರಿನ ಅನಿತಾ ಕೊಲೆಗೆ ಸಂಬಂಧಿಸಿದ ವಿಚಾರಣೆ ಇಂದಿನಿಂದ ನ.26ರವರೆಗೆ ನಡೆ ಯಲಿದೆ. ಬಳಿಕ ವೇಣೂರಿನ ಲೀಲಾವತಿ ಕೊಲೆ ಪ್ರಕರಣದ ವಿಚಾರಣೆ ನ.28ರಿಂದ ಡಿ.2ರ ವರೆಗೆ, ಸುಳ್ಯದ ಸುಮನಾ ಕೊಲೆ ಪ್ರಕರಣದ ವಿಚಾರಣೆ ಡಿ.3ರಿಂದ 9ರವರೆಗೆ ನಡೆಯಲಿದೆ. ಎಲ್ಲ ಪ್ರಕರಣಗಳು ಐದು ದಿನ ನಡೆದರೆ, ಅನಿತಾ ಪ್ರಕರಣ ಮಾತ್ರ ಆರು ದಿನ ನಡೆಯಲಿದೆ.
ಒಟ್ಟು 20 ಕೊಲೆ ಪ್ರಕರಣಗಳಲ್ಲಿ 90 ಸಾಕ್ಷಿದಾರರ ವಿಚಾರಣೆ ನಡೆಯಲಿದೆ. ಈ ಎಲ್ಲ ಸಾಕ್ಷಿದಾರರ ಹೇಳಿಕೆಗಳನ್ನೂ ಸಿಐಡಿ ಪೊಲೀಸರು ಈಗಾಗಲೇ ದಾಖಲಿ ಸಿಕೊಂಡಿದ್ದಾರೆ. ಪ್ರಕರಣದ ವಿಚಾರಣೆಗೆ ಹಾಜರಾಗುವ ಸಾಕ್ಷಿಗಳಿಗೆ ಪ್ರಯಾಣ ಭತ್ಯೆ ನೀಡುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications