ರಾಜ್ಯ ಬಿಜೆಪಿ ಸರಕಾರ ಆಧುನಿಕ ಭಸ್ಮಾಸುರ: ಕೃಷ್ಣ ಬೈರೇಗೌಡ

ಇಲ್ಲಿನ ಬಿಜೆಪಿ ಸರಕಾರ ಆಧುನಿಕ ಭಸ್ಮಾಸುರ ಇದ್ದಂತೆ. ಮತದಾರರಾದ ನೀವು ಕೊಟ್ಟ ವರದಿಂದ ಅಧಿಕಾರ ಪಡೆದು ನಿಮ್ಮನ್ನೇ ಭಸ್ಮ ಮಾಡುತ್ತಿದ್ದಾರೆ. ಆದರೆ ಈಗ ಅಧಿಕಾರದ ಮದ ಮತ್ತು ತನ್ನದೇ ತಪ್ಪಿನಿಂದ ತಾನೇ ಭಸ್ಮವಾಗುವ ದಿನಗಳು ದೂರವಿಲ್ಲ ಎಂದು ಕೃಷ್ಣಬೈರೇಗೌಡ ವ್ಯಾಖ್ಯಾನಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ್ದ ಪಾದಯಾತ್ರೆಯ ಅಂಗವಾಗಿ ಸೋಮವಾರ ಸಂಜೆ ಸುಳ್ಯದಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಅವರು ಭಾಷಣ ಮಾತನಾಡಿದರು.
ಕಾಂಗ್ರೆಸ್ ಅನೇಕ ಯೋಜನೆಗಳ ಮೂಲಕ ಕರ್ನಾಟಕದ ಗೌರವವನ್ನು ದೇಶಕ್ಕೆ ಎತ್ತಿ ತೋರಿಸಿತ್ತು. ಆದರೆ ಬಿಜೆಪಿ, ಕರ್ನಾಟಕದ ಮರ್ಯಾದೆ ತೆಗೆಯುತ್ತಿದೆ. ನನ್ನಂತಹ ಶಾಸಕನಿಗೆ ವಿಧಾನಸೌಧ ಪ್ರವೇಶಿಸಲು ಹೇಸಿಗೆಯಾಗುತ್ತಿದೆ ಎಂದವರು ಹೇಳಿದರು.
More From
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications