ಹೊಟೇಲಲ್ಲೇ ಆತ್ಮಹತ್ಯೆ ಮಾಡಿಕೊಂಡ ಅಡುಗೆಭಟ್ಟ

ಈತ ಗುಲಬರ್ಗಾ ಜಿಲ್ಲೆಯ ಜೇವರ್ಗಿ ತಾಲೂಕಿನವನಾಗಿದ್ದು, ಕಳೆದ ಐದು ವರ್ಷಗಳಿಂದ ಶಾರದಾಂಬೆ ಹೋಟೆಲ್ನಲ್ಲಿ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ. ತೀವ್ರ ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವುದು ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಪ್ರಕರಣ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಪೋಸ್ಟ್ ಮಾರ್ಟಂ ಆದನಂತರ ಸಂಬಂಧಿಕರಿಗೆ ಆತನ ದೇಹವನ್ನು ಒಪ್ಪಿಸಲಾಯಿತು.












Click it and Unblock the Notifications