ಹೆಗ್ಡೆಯನ್ನೇ ಮತ್ತೆ ಲೋಕಾಯುಕ್ತರನ್ನಾಗಿ ಮಾಡಿ: ಭಾರದ್ವಾಜ್ ಬಾಂಬ್

ಸರಕಾರದ ಶಿಫಾರಸನ್ನು ವಾಪಸು ಕಳಿಸಿರುವ ರಾಜ್ಯಪಾಲ ಭಾರದ್ವಾಜ್ ಯಾವುದೇ ಕಾರಣಕ್ಕೂ ಬನ್ನೂರುಮಠರ ಹೆಸರನ್ನು ಲೋಕಾಯುಕ್ತಕ್ಕೆ ಒಪ್ಪಿಗೆ ಸೂಚಿಸುವುದಿಲ್ಲ ಎಂದಿದ್ದಾರೆ. ಬದಲಿಗೆ ಹಿಂದಿನ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅವರ ಹೆಸರನ್ನು ಪ್ರಸ್ತಾವಿಸಿದರೆ ಒಂದೇ ನಿಮಿಷದಲ್ಲಿ ಕಣ್ಣುಮುಚ್ಚಿಕೊಂಡು ಸಹಿ ಹಾಕುವೆ ಎಂದು ಭಾರದ್ವಾಜ್ ಹೇಳಿದ್ದಾರೆ.
ಲೋಕಾಯುಕ್ತ ಪೀಠಕ್ಕೆ ನೇಮಗೊಳ್ಳುವಂತಹ ಅರ್ಹತೆಯುಳ್ಳವರು ಇದ್ದಾರೆ. ಕಳಂಕಿತರ ನೇಮಕಕ್ಕೆ ನಾನು ಅವಕಾಶ ನೀಡುವುದಿಲ್ಲ. ನ್ಯಾ. ಸಂತೋಷ್ ಹೆಗ್ಡೆ ಅವರೇ ಆಗಲಿ ಅಥವಾ ಅವರಂತಹ ಪ್ರಮಾಣಿಕತೆಯ ವ್ಯಕ್ತಿಯ ಹೆಸರನ್ನು ಸೂಚಿಸದರೂ ಕ್ಷಣಾರ್ಧದಲ್ಲಿ ಒಪ್ಪುವೆ ಎಂದು ಭಾರದ್ವಾಜ್ ಸ್ಪಷ್ಟಪಡಿಸಿದ್ದಾರೆ.
More From
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications