ಕುಣಿಗಲ್ ಅಬಕಾರಿ, ಪೊಲೀಸ್ ಅಧಿಕಾರಿಗಳಿಗೆ ಮದ್ಯದ ಅಮಲು

ಬೇಗೂರು ಪೋಸ್ಟ್ ಹುಚ್ಚಲಕ್ಕಯ್ಯನ ಪಾಳ್ಯ ಅಂಗಡಿ ಶಿವಣ್ಣ ಎಂಬ ಮಹಾಶಯ ಅಕ್ರಮ ಲೋಕಲ್ ಬಾಟಲುಗಳನ್ನು ಯಾವುದೇ ಎಗ್ಗಿಲ್ಲದೆ ಪಾನಪ್ರಿಯರಿಗೆ ಕುಡಿಸುತ್ತಿದ್ದಾನೆ. ಇದರಿಂದ ಊರ ಜನರ ಸ್ವಾಸ್ಥ್ಯ ಹಾಳಾಗಿದೆ. ಕೂಲಿಕಾರರು, ಕೃಷಿಕರು ಹೆಚ್ಚಾಗಿ ಇದರ ಬಲಿಪಶುಗಳಾಗುತ್ತಿದ್ದಾರೆ. ದನದ ಕೊಟ್ಟಿಗೆ ಅಥವಾ ಹಿತ್ತಲು ಮನೆಗಳಲ್ಲಿ ಇವುಗಳನ್ನು ಬಚ್ಚಿಟ್ಟು, ಮಾರಾಟ ಮಾಡಲಾಗುತ್ತಿದೆ.
ಊರಮಂದಿಗೆ ಬುದ್ಧಿಹೇಳುವ ವ್ಯಕ್ತಿಯೇ ಜನರನ್ನು ಹೀಗೆ ಅಡ್ಡದಾರಿ ಹಿಡಿಸುತ್ತಿದ್ದಾನೆ. ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಇದನ್ನು ನಿಲ್ಲಿಸಲು ದೃಢ ಕ್ರಮ ಕೈಗೊಳ್ಳುತ್ತಾರಾ? ಎಂಬುದು ನೊಂದವರ ಅಳಲು. ಸುಮ್ಮನೆ ಕಾಟಾಚರಕ್ಕೆ ರೇಡ್ ಮಾಡಿ, ಅಕ್ರಮ ಮದ್ಯ ಮಾರಾಟ ನಿಲ್ಲಿಸಿದ್ದೇವೆ ಎಂದು ಹೇಳುವ ಬದಲು ಕಠಿಣ ಕ್ರಮ ಕೈಗೊಂಡು ಊರ ಜನರಿಗೆ ನೆಮ್ಮದಿ ತನ್ನಿ ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ. ಅಬಕಾರಿ ಸಚಿವ ರೇಣುಕಾಚಾರ್ಯ ಸ್ವಲ್ಪ ಇತ್ತ ಗಮನಹರಿಸುವಿರಾ?
More From
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications