ಸಂತೋಷ್ ಹೆಗ್ಡೆಗೆ ಯಡಿಯೂರಪ್ಪ ಅವರ 4 ಸರಳ ಪ್ರಶ್ನೆಗಳು

ಯಡಿಯೂರಪ್ಪ ಪ್ರಶ್ನೆಗಳು ಇಂತಿವೆ:
1. ಯುವಿ ಸಿಂಗ್ ನೇತೃತ್ವದಲ್ಲಿ ಸಿದ್ಧಪಡಿಸಲಾದ ಅಕ್ರಮ ಗಣಿಗಾರಿಕೆ ವರದಿ ಹೇಗೆ ಹಾಗೂ ಎಲ್ಲಿಂದ ಸೋರಿಕೆಯಾಯಿತು ಎಂಬುದನ್ನು ಬಹಿರಂಗಪಡಿಸಿ.
2. ಟೆಲಿಪೋನ್ ಕದ್ದಾಲಿಕೆ ಆಗಿದೆ ಎಂದು ಆರೋಪಿಸಿದ್ದಿರಿ. ಆದರೆ, ನನ್ನ ರಾಜೀನಾಮೆ ಬಳಿಕವೂ ಸುಮ್ಮನಿದ್ದೀರಿ. ಈಗಲಾದರೂ 6 ಕೋಟಿ ಕನ್ನಡಿಗರ ಮುಂದೆ ಸತ್ಯವನ್ನು ಬಹಿರಂಗಪಡಿಸಬೇಕು.
3. 2002 ರಿಂದ 2010ರವರೆಗೆ ಅಕ್ರಮ ಗಣಿಗಾರಿಕೆ ಹಾಗೂ ಅಕ್ರಮ ಅದಿರು ರಫ್ತು ಕುರಿತು ತನಿಖೆ ನಡೆಸಲು ಸೂಚಿಸಿದ್ದೇ ನಾನು, ವಿನಂತಿ ಮಾಡಿರಲಿಲ್ಲ. ಆದರೆ ನೀವು ಕೃಷ್ಣ ಕಾಲದ ಅಕ್ರಮ ಗಣಿಗಾರಿಕೆಯನ್ನು ಯಾಕೆ ಮುಚ್ಚಿ ಹಾಕಿದಿರಿ?
4. ಉಕ್ಕು ಉದ್ಯಮದಲ್ಲಿರುವ ಸಂಸ್ಥೆಯೊಂದು ನಮ್ಮ ಕುಟುಂಬದ ಪ್ರೇರಣಾ ಸಂಸ್ಥೆಗೆ 10 ಕೋಟಿ ರೂ. ದೇಣಿಗೆ ನೀಡಿದ್ದನ್ನೇ ಆ ಸಂಸ್ಥೆಗೆ ಸಹಕರಿಸಲು ಹಣ ಪಡೆದಿದ್ದೀರಿ ಎಂದು ಆರೋಪಿಸಿದ್ದಾರೆ. ನ್ಯಾ. ಹೆಗ್ಡೆ ಅವರೇ ಇದನ್ನು ದಾಖಲೆಯೊಂದಿಗೆ ಸಾಬೀತುಪಡಿಸಿ.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications