ಹೆಗ್ಡೆ ಮತ್ತೆ ಲೋಕಾಯುಕ್ತ ಆಗೊಲ್ಲ ಅಂದಿದ್ದು ಏಕೆ?

ಇದಕ್ಕೆ ಅವರು ಮೂರು ಸಕಾರಣಗಳನ್ನೂ ನೀಡಿದ್ದಾರೆ: ಮೊದಲನೇಯದಾಗಿ, ಪ್ರಸ್ತುತ ಕಾನೂನಿನಲ್ಲಿ ಅದಕ್ಕೆ ಅವಕಾಶವಿಲ್ಲ. ಎರಡನೇಯದಾಗಿ, ಈಗ ನಾನು ಆ ಹುದ್ದೆಗೆ ಅರ್ಹನೂ ಅಲ್ಲ ಮತ್ತು ಕೊನೆಯದಾಗಿ, ನನ್ನ ಮೇಲೆ ಸರ್ಕಾರ ಆಥವಾ ರಾಜಕೀಯ ಪಕ್ಷಗಳಿಗೆ ನಂಬಿಕೆ ಕೂಡ ಇಲ್ಲ. ಎಲ್ಲರಿಗೂ ನಂಬಿಕೆಯಿಲ್ಲದ ವ್ಯಕ್ತಿಯನ್ನು ಲೋಕಾಯುಕ್ತ ಸ್ಥಾನಕ್ಕೆ ನೇಮಕಗೊಳಿಸುವುದು ಸರಿಯಲ್ಲ.
ಆದ್ದರಿಂದ ಎಲ್ಲರಿಗೂ ನಂಬಿಕೆ ಬರುವ ವ್ಯಕ್ತಿ ಆ ಸ್ಥಾನಕ್ಕೆ ನೇಮಕಗೊಳ್ಳಬೇಕು. ಅಂಥವರನ್ನು ಸರ್ಕಾರ ಹುಡುಕಿ ಆಯ್ಕೆ ಮಾಡಲಿ; ಒಂದುವೇಳೆ ಕರ್ನಾಟಕದಲ್ಲಿ ಅಂಥವರು ಇಲ್ಲ ಅಂದರೆ ಹೊರ ರಾಜ್ಯದಿಂದ ಕರೆದುಕೊಂಡು ಬರಲಿ. ಅದುಬಿಟ್ಟು ನಾನು ಆ ಸ್ಥಾನಕ್ಕೆ ಮತ್ತೂಮ್ಮೆ ನೇಮಕಗೊಳ್ಳಲು ಬಯಸುವುದಿಲ್ಲ ಎಂದು ಹೆಗ್ಡೆ ಸ್ಪಷ್ಟಪಡಿಸಿದ್ದಾರೆ.
More From
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications