ಕೊನೆಗೂ ಧರಂ ಸಿಂಗ್ಗೆ ಸುತ್ತಿಕೊಂಡ ಅಕ್ರಮ ಗಣಿ ಭೂತ

ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಜೆ. ಸೇನ್ ಮತ್ತು ನ್ಯಾ ಎಎಸ್ ಬೋಪಣ್ಣ ಅವರ ವಿಭಾಗೀಯ ಪೀಠ, ಧರಂ ಸಿಂಗ್ ಸೇರಿದಂತೆ ಲೋಕಾಯುಕ್ತ ಸಂಸ್ಥೆ, ರಾಜ್ಯಪಾಲರ ಕಚೇರಿ, ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಗಣಿ ಮತ್ತು ಭೂ ವಿಜ್ಞಾನ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿ, ಆಕ್ಷೇಪಣೆ ಸಲ್ಲಿಸುವಂತೆ ವಿಚಾರಣೆಯನ್ನು ಡಿ.12ಕ್ಕೆ ಮುಂದೂಡಿತು.
ಪ್ರಕರಣದ ಹಕೀಕತ್ತು ಏನು?: 2004ರಲ್ಲಿ ಅಂದಿನ ಮುಖ್ಯಮಂತ್ರಿ ಧರಂ ಸಿಂಗ್, ಕೇಂದ್ರ ಸರಕಾರದ ಆದೇಶ ಉಲ್ಲಂಘಿಸಿ ಬಳ್ಳಾರಿ ಜಿಲ್ಲೆ ಸೇರಿದಂತೆ ಕೆಲವು ಪ್ರದೇಶದಲ್ಲಿನ ಪಟ್ಟಾ ಜಮೀನಿನಲ್ಲಿ ಪರವಾನಗಿರಹಿತರಿಗೆ ಗಣಿಗಾರಿಕೆ ನಡೆಸಲು ಅನುಮತಿ ನೀಡಿದ್ದಾರೆ ಎನ್ನುವುದು ಅರ್ಜಿದಾರರ ಆರೋಪ. ಕೇಂದ್ರದ ಈ ಆದೇಶವನ್ನು ಹೈಕೋರ್ಟ್ ಸಹ ಎತ್ತಿಹಿಡಿದಿತ್ತು.
ಧರಂ ಸಿಂಗ್ ಕಬ್ಬಿಣದ ಅದಿರನ್ನು ನಿಯಮ ಉಲ್ಲಂಘಿಸಿ ಸಾಗಣೆ ಮಾಡಲು ಅನುಮತಿ ನೀಡಿದ್ದರಿಂದ ರಾಜ್ಯ ಸಕಾರದ ಬ್ಕೊಕಸ್ಕಕೆ ಸುಮಾರು 23 ಕೋಟಿ ರೂ. ನಷ್ಟ ಆಗಿದೆ. ಅಲ್ಲದೆ, ಅಕ್ರಮ ಗಣಿಗಾರಿಕೆಯ ಸಂಬಂಧ ನಿವೃತ್ತ ಲೋಕಾಯುಕ್ತ ನ್ಯಾ ಸಂತೋಷ್ ಹೆಗ್ಡೆ, 2008ರಲ್ಲಿ ನೀಡಿದ ಮಧ್ಯಾಂತರ ವರದಿಯಲ್ಲಿ ಈ ಕುರಿತು ಉಲ್ಲೇಖಿಸಿದ್ದರು. ಆದರೆ, ಸರಕಾರ ಧರಂ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.
ಮಧ್ಯಾಂತರ ವರದಿಯಲ್ಲಿ ಧರಂ ಸಿಂಗ್ ಪ್ರಕರಣವನ್ನು ಉಲ್ಲೇಖಿಸಿದ್ದ ನ್ಯಾ ಸಂತೋಷ್ ಹೆಗ್ಡೆ, 2011ರ ಜುಲೈನಲ್ಲಿ ಸಲ್ಲಿಸಿದ ಅಂತಿಮ ವರದಿಯಲ್ಲಿ ಅವರ ಹೆಸರನ್ನು ಕೈಬಿಟ್ಟಿದ್ದಾರೆ. ಆದರೆ ಅವರು 'ರಾಜ್ಯಪಾಲರ ಸೂಚನೆಯ ಮೇರೆಗೆ ವರದಿಯಲ್ಲಿ ಹೆಸರು ಬಿಟ್ಟಿರುವುದಾಗಿ ಸಮಜಾಯಿಶಿ ನೀಡಿದ್ದಾರೆ' ಎಂದು ಅರ್ಜಿಯಲ್ಲಿ ದೂರಲಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications