ಸಿವಿಲ್ ಕೋರ್ಟ್ ಆವರಣದಲ್ಲಿ ಹಬ್ಬುತ್ತಿದೆ ಗಾಳಿಸುದ್ದಿ

ಸಿವಿಲ್ ಕೋರ್ಟ್ ಆವರಣದಲ್ಲಿ ಹಬ್ಬಿದ ಈ ಸುದ್ದಿ ನಗರದ ವಿವಿಧ ನ್ಯಾಯಾಲಯಗಳ ಕಾರಿಡಾರ್ ಗಳಲ್ಲಿ ಚರ್ಚೆಯಾಗುತ್ತಿದೆ. ಆದರೆ ಯಾರ ಬಳಿಯೂ ಸ್ಪಷ್ಟ ಮಾಹಿತಿ ಇಲ್ಲ.
ಲೋಕಾಯುಕ್ತ ಕೋರ್ಟ್ ನ್ಯಾ. ಎನ್.ಕೆ.ಸುಧೀಂದ್ರ ರಾವ್ ಅವರನ್ನು ಜಿಲ್ಲಾ ಪ್ರಧಾನ ನ್ಯಾಯಾಧೀಶರಾಗಿ ವರ್ಗಾವಣೆಗೊಳಿಸಲಾಗಿದೆ. ರಾಜಕಾರಣಿಗಳ ಒತ್ತಡಕ್ಕೆ ಮಣಿದಿರುವ ಸರ್ಕಾರ, ಅನುಮಾನ ಬಾರದಂತೆ ಸುಧೀಂದ್ರ ರಾವ್ ಸೇರಿದಂತೆ ಸುಮಾರು 17 ಜನ ನ್ಯಾಯಾಧೀಶರನ್ನು ವರ್ಗಾ ಮಾಡಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ.
ಲೋಕಾಯುಕ್ತ ವಿಶೇಷ ಕೋರ್ಟ್ ನ್ಯಾಯಾಧೀಶರಾಗಿದ್ದ ಸಿ.ಬಿ.ಹಿಪ್ಪರಗಿ ಸೇರಿದಂತೆ 174 ನ್ಯಾಯಾಧೀಶರನ್ನು 2011 ಎಪ್ರಿಲ್ ತಿಂಗಳಲ್ಲಿ ವರ್ಗಾವಣೆ ಮಾಡಲಾಗಿತ್ತು. ಇದೇ ರೀತಿ ಸುಧೀಂದ್ರರಾವ್ ಅವರನ್ನು ವರ್ಗ ಮಾಡಲಾಗುತ್ತದೆ.
ಈ ಮಧ್ಯೆ ಲೋಕಾಯುಕ್ತ ಕೋರ್ಟ್ ಸರಕಾರಿ ವಿಶೇಷ ಅಭಿಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಮೋದ್ ಚಂದ್ರ ಅವರೂ ಕೂಡ ನವೆಂಬರ್ ತಿಂಗಳ ಕೊನೆಗೆತಮ್ಮ ಹುದ್ದೆಯಿಂದ ನಿವೃತ್ತಿಯಾಗಲಿದ್ದಾರೆ ಎಂಬ ಸುದ್ದಿ ಇದೆ.
ಕೆಐಎಡಿಬಿ ಭೂ ಹಗರಣದಲ್ಲಿ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹಾಗೂ ಸಹ ಆರೋಪಿಗಳು ಜೈಲಿಗೆ ಹೋಗಲು ಪ್ರಮೋದ್ ಚಂದ್ರರ ಸಮರ್ಥ ವಾದ ಕೂಡ ಒಂದು ಕಾರಣ ಎನ್ನಲಾಗಿದೆ. ರಾಜಕಾರಣಿಗಳು ಜೈಲು ಸೇರುವ ಪರ್ವಕ್ಕೆ ಫುಲ್ ಸ್ಟಾಪ್ ಹಾಕಲು ಸರ್ಕಾರ ಯತ್ನಿಸುತ್ತಿದೆ.
ಹಾಗಾದರೆ ನ್ಯಾ. ಸುಧೀಂದ್ರರಾವ್ ಕೈಲಿರುವ ಪ್ರಕರಣಗಳ ಗತಿಯೇನು..?
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications