ಯಡಿಯೂರಪ್ಪ ಸಾಕಿದ ಪ್ರಾಣಿಗಳಂತೆ ಸೋಮಣ್ಣ, ರೇಣುಕಾ

ಈಗ ತಾಜಾ ಆಗಿ ಕೇಂದ್ರದ ಮಾಜಿ ಸಚಿವ ಬಸವರಾಜ ಪಾಟೀಲ್ ಯತ್ನಾಳ್ ಅವರು ರಾಜ್ಯದ ವಸತಿ ಸಚಿವ ಸೋಮಣ್ಣ ಮತ್ತು ಅಬಕಾರಿ ಸಚಿವ ರೇಣುಕಾಚಾರ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಾಕಿದ ಎರಡು ಪ್ರಾಣಿಗಳು ಎಂದು ಲೇವಡಿ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ 69ನೇ ಹುಟ್ಟುಹಬ್ಬ ಅಂಗವಾಗಿ ಬಂಗಾರಪ್ಪ ಅಭಿಮಾನಿ ಬಳಗ ಸೊರಬ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಎಸ್. ಬಂಗಾರಪ್ಪ ಅವರಿಗೆ ಸನ್ಮಾನಿಸಿ ಮಾತನಾಡಿದ ಅವರು, ಎಲ್ಲದಕ್ಕೂ ಬಹು ಪರಾಕ್ ಹಾಕುವ ಬೆಂಗಳೂರಿನ ಸೋಮಣ್ಣ ಮತ್ತು ಹೊನ್ನಾಳಿ ರೇಣುಕಾಚಾರ್ಯ ಯಡಿಯೂರಪ್ಪ ಅವರ ಬಾಲಗಳಿದ್ದಂತೆ. ಇವರ ಜೊತೆಗೆ ಇಲ್ಲಿನ ಶಾಸಕ ಹೆಚ್. ಹಾಲಪ್ಪಅತ್ಯಂತ ಭ್ರಷ್ಟ ವ್ಯಕ್ತಿಗಳ ಸಾಲಿಗೆ ಸೇರುತ್ತಾರೆ ಎಂದರು.
ಶಿವಮೊಗ್ಗ ಜಿಲ್ಲೆ ಜೆ. ಹೆಚ್. ಪಟೇಲ್ ಮತ್ತು ಎಸ್. ಬಂಗಾರಪ್ಪ ಅವರಂತಹ ಜನಪರ ಕಾಳಜಿಯ ಒಳ್ಳೆಯ ಮುಖ್ಯಮಂತ್ರಿಗಳನ್ನು ನೀಡಿದ ಖ್ಯಾತಿಯ ಜೊತೆಗೆ ಭ್ರಷ್ಟ ಯಡಿಯೂರಪ್ಪ ಅವರನ್ನೂ ನೀಡಿದ ಅಪಖ್ಯಾತಿಯನ್ನೂ ಸಂಪಾದಿಸಿದೆ ಎಂದು ಯತ್ನಾಳ್ ಕುಟುಕಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications