ಬೆಂಗಳೂರಲ್ಲಿ ಬಣ್ಣಬಣ್ಣದ ಸಲಿಂಗಕಾಮಿಗಳ ಪ್ರೈಡ್ ಪರೇಡ್

ನ.27 ಭಾನುವಾರ ಸಂಜೆ ಮೆಜೆಸ್ಟಿಕ್ಕಿನಿಂದ ಟೌನ್ ಹಾಲ್ ವರೆಗೆ 'ಪ್ರೈಡ್ ಪರೇಡ್' ನಡೆಸಿದರು. ಸಾವಿರಕ್ಕೂ ಹೆಚ್ಚು ನೆರೆದಿದ್ದ, ಬಣ್ಣಬಣ್ಣದ ದಿರಿಸುಗಳನ್ನು ತೊಟ್ಟಿದ್ದ ಜನರಲ್ಲಿ ಹೆಚ್ಚಿನವರು ಟೆಕ್ಕಿಗಳು. ಬೆಂಗಳೂರು ಮಾತ್ರವಲ್ಲ ನೆರೆಯ ರಾಜ್ಯಗಳಿಂದಲೂ ಸುತ್ತಮುತ್ತಲೂ ನೆರೆದಿದ್ದ ಸಹಸ್ರಾರು ಜನರ ಗಮನ ಸೆಳೆದರು.
ಅವರು ಇಷ್ಟೆಲ್ಲ ಮಾಡಿದ್ದು ತಮ್ಮ ಹಕ್ಕುಗಳ ಆಗ್ರಹಕ್ಕಾಗಿ. ಸಮಾಜದಲ್ಲಿ ನಮಗೂ ಒಂದು ಸ್ಥಳ ಕೊಡಿ, ಮಾನ್ಯತೆ ಕೊಡಿ, ಎಲ್ಲರಂತೆ ಸಹಜವಾಗಿ ಬದುಕಲು ಅವಕಾಶ ಮಾಡಿಕೊಡಿ ಎಂದು ಭಿತ್ತಿಚಿತ್ರಗಳನ್ನು ಹಿಡಿದು ಘೋಷಣೆಗಳನ್ನು ಕೂಡಿದರು. ಬೇಡಿಕೆಗಳಿಗಿಂತ ಎಲ್ಲ ಸಮಾನಮನಸ್ಕರೂ ಒಂದೆಡೆ ಸೇರಿ ನಲಿದಾಡುವ ವಾತಾವರಣವಿತ್ತು.
ಕಚೇರಿಗಳಲ್ಲಿ ತಮ್ಮ ಲೈಂಗಿಕ ಭಾವನೆಯನ್ನು ಮುಕ್ತವಾಗಿ ಹಂಚಿಕೊಳ್ಳಲು ಹಿಂಜರಿಯುತ್ತಿದ್ದ ಸಾಫ್ಟ್ ವೇರ್ ಜಗತ್ತಿನ ನೂರಾರು ಟೆಕ್ಕಿಗಳು ಅಲ್ಲಿ ಬಂದು ತಮ್ಮ ಅನಿಸಿಕೆಗಳನ್ನು ಮುಕ್ತವಾಗಿ ಹಂಚಿಕೊಂಡರು. ಬೆಂಗಳೂರು, ಚೆನ್ನೈ, ಕೊಯಮತ್ತೂರು, ಮುಂಬೈ, ಪುಣೆಯಿಂದಲೂ ಸಲಿಂಗಕಾಮಿಗಳು ಬಂದು ತಮ್ಮ ಅಸ್ತಿತ್ವಕ್ಕೆ ಮಾನ್ಯತೆ ನೀಡಿ ಎಂದು ಆಗ್ರಹಿಸಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications