ಪರಿಸರ ಕಾಳಜಿಗೆ 75 ವಯಸ್ಸಿನ ಅಜ್ಜನೇ ಸ್ಫೂರ್ತಿ

ಇವರಿಬ್ಬರ ಧ್ಯೇಯದಿಂದಾಗಿ ಕಳೆದ ಆರೇಳು ವರ್ಷಗಳಿಂದ ದೀಪಾವಳಿ ಹಬ್ಬದ ಸಮಯ ಮನೆಯಲ್ಲಿ ಸಿಡಿಮದ್ದುಗಳ ಖರೀದಿಯಾಗಲೀ ಸಿಡಿಸುವುದಾಗಲೀ ನಿಷೇಧ. ಅಕ್ಕಪಕ್ಕದ ಮನೆಗಳಲ್ಲಿ ಪಟಾಕಿ ಸುಡುಮದ್ದುಗಳ ಭರಾಟೆ ನಡೆಯುತ್ತಿದ್ದರೆ ಇವರ ಮನೆಯಲ್ಲಿ ಅಂದು ಕೇವಲ ದೀಪದ ಸಾಲು ಮಾತ್ರ ಕಂಡುಬರುತ್ತದೆ. ಈ ಯುವಕರು ಮೂಲತಃ ಉಡುಪಿ ಜಿಲ್ಲೆಯ ಕೋಟದ ಸಮೀಪವಿರುವ ಬನ್ನಾಡಿ ಎಂಬಲ್ಲಿಯವರಾಗಿದ್ದು ನವೀನ್ ಹೆಗ್ಡೆಯವರ ಸುಪುತ್ರರು.
ಈ ಇಬ್ಬರು ಮಕ್ಕಳ ಪರಿಸರ ಕಾಳಜಿ ಮತ್ತು ದೈಹಿಕ ಆರೋಗ್ಯಕ್ಕೆ ಅವರ ತಾತ ಬನ್ನಾಡಿ ಭೋಜ ಹೆಗ್ಡೆಯವರೇ ಸ್ಫೂರ್ತಿ. ಈ ಯುವಕರ ತಾತ ಅಂದರೆ ನವೀನ್ ಹೆಗ್ಡೆಯವರ ತಂದೆ ಬನ್ನಾಡಿ ಭೋಜ ಹೆಗ್ಡೆಯವರು ಕರ್ನಾಟಕ ಸರಕಾರದ ಮೀನುಗಾರಿಕಾ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದರು. 1970ರ ದಶಕದಲ್ಲಿ ಮುಖ್ಯಮಂತ್ರಿ ದೇವರಾಜ ಅರಸರ "ಉಳುವವನೇ ಹೊಲದೊಡೆಯ" ಕಾನೂನು ಹೊರಬಂದ ಸಮಯದಲ್ಲಿ ಉದ್ಯೋಗಕ್ಕೆ ರಾಜಿನಾಮೆಯಿತ್ತು ತನ್ನ ಪೂರ್ವಜರಿಂದ ಬಂದಿರುವ ಜಮೀನಿನ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದಾರೆ. ವಯಸ್ಸು 75 ದಾಟಿದ್ದರೂ, ಆರೋಗ್ಯವನ್ನು ಅತ್ಯುತ್ತಮವಾಗಿ ಕಾಪಾಡಿಕೊಂಡು ಬಂದಿದ್ದಾರೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications