ಡಿಕೆಶಿ ಭೂಮಿ ಎಲ್ಲಿದೆ ಅಂತಾ ನನಗೇ ಗೊತ್ತೇ ಇಲ್ಲ!

ಇದಕ್ಕೆ ಡಿಕೆ ಶಿವಕುಮಾರ್ ಅವರ ಹಸಿಸುಳ್ಳಿಗೆ ಪ್ರತಿಕ್ರಿಯಿಸಿರುವ ಅಂದಿನ ರಾಜ್ಯ ಮುಖ್ಯ ಕಾರ್ಯದರ್ಶಿ ಬಿಕೆ ದಾಸ್ ಅವರು, ನನಗೆ ಡಿಕೆ ಶಿವಕುಮಾರ್ ಅವರ ಭೂಮಿ ಎಲ್ಲಿದೆ ಎಂಬುದು ಗೊತ್ತಿಲ್ಲ. ನನ್ನ ಅವಧಿಯಲ್ಲಿ ಯಾವುದೇ ಡಿನೋಟಿಫಿಕೇಷನ್ ಸಂಬಂಧ ಜಮೀನು ಪರೀಕ್ಷೆ ನಡೆದಿಲ್ಲ ಎಂದಿದ್ದಾರೆ.
ಬಿಎಸ್ ಯಡಿಯೂರಪ್ಪ ಅವರ ಅಧಿಕಾರ ಅವಧಿಯಲ್ಲಿ ಡಿಕೆ ಶಿವಕುಮಾರ್ ಅವರು ಡಿನೋಟಿಫಿಕೇಷನ್ ಲಾಭ ಪಡೆದು ಬೆನ್ನಿಗಾನಹಳ್ಳಿಯಲ್ಲಿ ಜಮೀನು ಪಡೆದಿರುವ ಬಗ್ಗೆ ಬೆಂಗಳೂರು ಮಿರರ್ ನಲ್ಲಿ ವರದಿ ಪ್ರಕಟವಾಗಿತ್ತು.
ಇದಕ್ಕೆ ಪ್ರತಿಕ್ರಿಯಿಸಿದ್ದ ಡಿಕೆ ಶಿವಕುಮಾರ್ ಅವರು ಬಿಕೆ ದಾಸ್ ಅವರು ಪರಿಶೀಲನೆ ನಡೆಸಿ, ಸರ್ಕಾರದ ಆದೇಶದಂತೆ ಜಮೀನು ಮಂಜೂರು ಮಾಡಿದ್ದರು ಎಂದು ಬೊಗಳೆ ಬಿಟ್ಟಿದ್ದರು.
ಡಿನೋಟಿಫಿಕೇಷನ್ ಹೇಗೆ : ಜೆಡಿಎಸ್ ಸರ್ಕಾರ ಇದ್ದ ಕಾಲದಲ್ಲಿ ಮುಖ್ಯ ಕಾರ್ಯದರ್ಶಿಯಾಗಿದ್ದ ದಾಸ್ ಅವರು 2006 ರಲ್ಲಿ ನಿವೃತ್ತಿ ಹೊಂದಿದ್ದಾರೆ. ಡಿನೋಟೀಫಿಕೇಷನ್ ಪ್ರಕ್ರಿಯೆ ಆರಂಭವಾದರೆ ಜಮೀನು ಸ್ವಾದೀನಕ್ಕೆ ಬಿಡಿಎ ಮುಂದಾಗುತ್ತದೆ.
ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ, ಮುಖ್ಯಮಂತ್ರಿಗಳ ಕಚೇರಿಗಳ ಸಹಯೋಗದೊಂದಿಗೆ ಈ ಕಾರ್ಯ ನಡೆಯುತ್ತದೆ.
ಆದರೆ, ಜಮೀನು ಪರಿಶೀಲನೆ ಮಾಡುವುದು ಮುಖ್ಯ ಕಾರ್ಯದರ್ಶಿ ಕೆಲಸ ಅಲ್ಲ ಎಂಬ ಸಣ್ಣ ಅರಿವು ಕೂಡಾ ಇಲ್ಲದಂತೆ ಡಿಕೆ ಶಿವಕುಮಾರ್ ಹೇಳಿದ್ದಾರೆ ಎಂದು ದಾಸ್ ಪ್ರತಿಕ್ರಿಯಿಸಿದ್ದಾರೆ.
ಡಿಕೆ ಶಿವಕುಮಾರ್ ಲಾಭ ಪಡೆದಿದ್ದಾರೂ ಹೇಗೆ? ಏಕೆ?
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications