2ಜಿ ಹಗರಣ: ಜಾಮೀನು ಬೇಡದ ರಾಜಾ ನಡೆ ನಿಗೂಢ

ಕನ್ನಿಮೋಳಿ ಮೊನ್ನೆ ಜೈಲಿನಿಂದ ಹೊರಬರುತ್ತಿದ್ದಂತೆ ರಾಜಾ ಸಹ ಜಾಮೀನಿಗೆ ಅರ್ಜಿ ಗುಜರಾಯಿಸುತ್ತಾರೆ ಅಂದುಕೊಡಿದ್ದೇ ಬಂತು ಆದರೆ ಅವರು ಮಾತ್ರ ಮಗುಮ್ಮಾಗಿಯೇ ಇದ್ದಾರೆ. ಜತೆಗೆ ಆರಂಭದಿಂದಲೂ ತಮ್ಮ ಪರ ಕೋರ್ಟಿನಲ್ಲಿ ವಾದಿಸಲು ವಕೀಲರನ್ನೂ ನೇಮಕ ಮಾಡಿಕೊಳ್ಳದೆ ಸ್ವತಃ ವಾದ ಮಂಡಿಸುತ್ತಿದ್ದಾರೆ.
ಈ ಮಧ್ಯೆ, ಫೆಬ್ರವರಿ 2ರಂದು ರಾಜಾ ಜತೆ ಬಂಧನಕ್ಕೊಳಗಾದ ಮಾಜಿ ಟೆಲಿಕಾಂ ಕಾರ್ಯದರ್ಶಿ ಸಿದ್ಧಾರ್ಥ ಬೇವೂರ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟಿನಲ್ಲಿ ಇಂದು (ಡಿ.1) ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
ಆದರೆ ರಾಜಾ, ಸಿದ್ಧಾರ್ಥ ಬೇವೂರ ಮತ್ತು ಆರ್.ಕೆ. ಚಾಂಡೋಲಿಯಾ ತ್ರಿಮೂರ್ತಿಗಳು ಹಗರಣದ ಸೂತ್ರಧಾರರು ಎಂಬುದು ಸಿಬಿಐ ವಾದವಾಗಿದ್ದು, ಈ ಮೂವರಿಗೂ ಜಾಮೀನು ನೀಡುವುದು ಬೇಡವೇ ಬೇಡ ಎನ್ನುತ್ತಿದೆ.
ಹೀಗೆಂದ ಮಾತ್ರಕ್ಕೆ 'ಎಲ್ಲವೂ ಮುಗಿಯಿತು. ತನಗೆ ಶಿಕ್ಷೆ ಗ್ಯಾರಂಟಿ. ಆದ್ದರಿಂದ ಜಾಮೀನು ಕೋರುವುದು ವ್ಯರ್ಥ' ಎಂದು ರಾಜಾ ಏನೂ ಯೋಚಿಸುತ್ತಿಲ್ಲ. ಸ್ವತಃ ವಕೀಲರಾದ ರಾಜಾ ಕಾನೂನನ್ನು ಅಧ್ಯಯಿಸುತ್ತಿದ್ದು, ಎಲ್ಲ ಅವಕಾಶಗಳನ್ನು ಮುಕ್ತವಾಗಿಟ್ಟಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications