ಲಂಚ ಕೇಳಿದ ಅಧಿಕಾರಿಯ ಕಚೇರಿಗೆ 12 ಹಾವು ಬಿಟ್ಟ ಪುಣ್ಯಾತ್ಮ!

ಲಂಚದಿಂದ ಬೇಸತ್ತ ವ್ಯಕ್ತಿಯೊಬ್ಬರು ಇದನ್ನು ಅಕ್ಷರಶಃ ಮಾಡಿ ತೋರಿಸಿದ್ದಾರೆ. ಸಾಕ್ಷಾತ್ ಹಾವುಗಳನ್ನೇ ತಂದು ಅವುಗಳಿಂದ ಬುಸ್ ಬುಸ್ ಅನಿಸಿದ್ದಾರೆ. ಅದೂ ಲಂಚ ಕೇಳಿದ ಅಧಿಕಾರಿಯ ಕಚೇರಿಯೊಳಕ್ಕೆ ಸರಿಯಾಘಿ ಒಂದು ಡಜನ್ ಹಾವುಗಳನ್ನು ಬಿಟ್ಟುಬಂದಿದ್ದಾರೆ.
ಲಂಚ ವಿರೋಧಿಗೆ ಇದು ಹೇಗೆ ಸಾಧ್ಯವಾಯಿತಪ್ಪಾ ಅಂದರೆ ಆತ ಹಾವು ಹಿಡಿಯುವುದರಲ್ಲೂ ಎತ್ತಿದ ಕೈ. ಅದಕ್ಕೆ ಲಂಚಕ್ಕೆ ಕೈಯೊಡ್ಡಿದ ಅಧಿಕಾರಿಗಳಿಗೆ ತಕ್ಕ ಶಾಸ್ತಿ ಮಾಡಿದ್ದಾರೆ. ಹಕ್ಕುಳು ಎಂಬ ಈ ಹೈಕಳು ಪರಿಸರವಾದಿ. ಆತನಿಗೆ ಸರಕಾರ ಒಂದಷ್ಟು ಜಮೀನು ಮಂಜೂರು ಮಾಡಿತ್ತು. ಆದರೆ ಲಂಚ ನೀಡದಿದ್ದರೆ ಜಮೀನು ಕೊಡೊಲ್ಲ ಎಂದಿದ್ದಾರೆ.
ಇದರಿಂದ ಭ್ರಮನಿರಸನಗೊಂಡ ವ್ಯಕ್ತಿ ಸರಿಯಾಗಿಯೇ ಮಾಡಿದ್ದಾನೆ. ಯಾವ ಹಾವು ಆತನ ಕನಸಿಗೆ ಬಂದು ಇಂತಹ ಐಡಿಯಾ ಕೊಟ್ಟಿತೋ ಅಂತೂ ಆತ ಹಾವುಗಳನ್ನು ಹಿಡಿದುತಂದು ಕಚೇರಿಯೊಳಕ್ಕೆ ಬಿಟ್ಟಿದ್ದಾನೆ.
More From
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications