ಮಡೆಸ್ನಾನ ನಿಷೇಧದಿಂದ ಲಾಭನೂ ಇಲ್ಲ ನಷ್ಟನೂ ಇಲ್ಲ

ಈ ಹಿನ್ನೆಲೆಯಲ್ಲಿ ನಗರದ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ತಂಗಿರುವ ಪೇಜಾವರ ಶ್ರೀವಿಶ್ವೇಶ ತೀರ್ಥರು ತಮ್ಮ ಮೌನ ಮುರಿದು ಪ್ರತಿಕ್ರಿಯೆ ನೀಡಿದ್ದಾರೆ.
"ಮಡೆಸ್ನಾನ ಅಥವಾ ಎಂಜೆಲೆಲೆ ಮೇಲೆ ಉರುಳು ಸೇವೆ ಮಾಡುವುದನ್ನು ನಿಷೇಧಿಸುವುದರಿಂದ ಯಾವ ರೀತಿ ಲಾಭವೂ ಇಲ್ಲ ನಷ್ಟವೂ ಇಲ್ಲ. ನಾನು ಈ ವಿಷಯದಲ್ಲಿ ತಟಸ್ಥ ನೀತಿ ಅನುಸರಿಸುತ್ತೇನೆ"
ಆದರೆ, ಸುಮಾರು 400 ವರ್ಷಗಳಿಂದ ನಡೆದು ಬಂದಿರುವ ಈ ಧಾರ್ಮಿಕ ಆಚರಣೆಗೆ ಅನಗತ್ಯವಾಗಿ ಜಾತಿ ಲೇಪ ಹಚ್ಚುವುದು ಬೇಡ. ಬ್ರಾಹ್ಮಣರಿಂದಲೂ ಮಡೆ ಮಡೆಸ್ನಾನ ನಡೆದಿದೆ. ಈ ಬಾರಿ ಉಡುಪಿಯಲ್ಲಿ ಬ್ರಾಹ್ಮಣರೂ ಕೂಡಾ ಈ ಉರುಳು ಸೇವೆಯಲ್ಲಿ ಪಾಲ್ಗೊಂಡಿದ್ದರು.
ಇದು ಧಾರ್ಮಿಕ ನಂಬಿಕೆಗೆ ಸಂಬಂಧಪಟ್ಟ ವಿಷಯ. ಜಾತಿ ರಾಜಕಾರಣ ತರುವುದು ಸರಿಯಲ್ಲ. ಉಡುಪಿಗೆ ಸಮೀಪದ ಸಗ್ರಿ, ತಾಂಗೋಡು, ಮಾಂಗೋಡು, ಮುಚ್ಲಗೋಡುಗಳಲ್ಲಿ ಜೊತೆಗೆ ಪೆರ್ಡೂರು ಸಮೀಪದ ಕಲ್ಲಂಗಳ, ಬೆಳ್ಮಣ್ ಸಮೀಪದ ಸೂಡಾ, ಪಡು ಬಿದ್ರೆಯ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲೂ ಮಡೆಸ್ನಾನ ಹಿಂದಿನಿಂದ ನಡೆದು ಬಂದಿದೆ.
ಆರ್ಥಿಕ, ದೈಹಿಕ ಹಾಗೂ ಮಾನಸಿಕ ಸ್ಥಿರತೆಗಾಗಿ ದೇವರ ಮೊರೆ ಹೋಗುವ ಭಕ್ತರು ಈ ರೀತಿ ಹರಕೆ ಹೊತ್ತು ಸೇವೆ ಸಲ್ಲಿಸುತ್ತಾರೆ ಎಂದು ಪೇಜಾವರಶ್ರೀಗಳು ವಿವರಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications