2ಜಿ ಹಗರಣ: ರಾಜಾಗೆ ಬಿಡುಗಡೆಯ ಭಾಗ್ಯ ಮರೀಚಿಕೆ

ಸಿಬಿಐ ನ್ಯಾಯಾಧೀಶ ಒ.ಪಿ. ಸೈನಿ ಅವರು ಗುರುವಾರ ದೂರಸಂಪರ್ಕ ಖಾತೆ ಮಾಜಿ ಸಚಿವ ಎ. ರಾಜಾ ಅವರ ಮಾಜಿ ಆಪ್ತ ಕಾರ್ಯದರ್ಶಿ ಆರ್.ಕೆ. ಚಂದೋಲಿಯಾ ಅವರಿಗೆ ಜಾಮೀನು ನೀಡುತ್ತಾ ಒಂದು ಖಡಕ್ ಸಂದೇಶವನ್ನೂ ರವಾನಿಸಿದೆ. ಅಂದರೆ, ಯಾವುದೇ ಕಾರಣಕ್ಕೂ ರಾಜಾ ಮತ್ತು ಬೆವೂರಾ ಅವರಿಬ್ಬರು ಸದ್ಯಕ್ಕೆ ಜೈಲಿನಿಂದ ಹೊರಬರೊಲ್ಲ.
ರಾಜಾ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಚಂದೋಲಿಯಾಗೆ 'ಸ್ವತಂತ್ರ ನಿರ್ಧಾರ ಕೈಗೊಳ್ಳುವ ಅಧಿಕಾರ ಇರಲಿಲ್ಲ. ಅಲ್ಲದೆ ಅವರೇ ಖುದ್ದಾಗಿ ಲಂಚ ಪಡೆದಿದ್ದಾರೆ ಎಂಬ ಆರೋಪಗಳು ಇಲ್ಲ' ಎಂದು ನ್ಯಾಯಾಧೀಶ ಸೈನಿ ಹೇಳಿದರು.
'ಸಹ ಆರೋಪಿ ಎ. ರಾಜಾ ದೂರಸಂಪರ್ಕ ಖಾತೆ ಮುಖ್ಯಸ್ಥರಾಗಿದ್ದರು. ಬೆವೂರಾ ಅವರು ಅದರ ಆಡಳಿತಾತ್ಮಕ ಮುಖ್ಯಸ್ಥರಾಗಿದ್ದರು. ಇಂತಹ ಸಂದರ್ಭದಲ್ಲಿ ಚಂದೋಲಿಯಾ ಅವರ ಪ್ರಕರಣ ಈ ಇಬ್ಬರೊಂದಿಗೆ ಯಾವುದೇ ರೀತಿಯಲ್ಲೂ ಹೋಲುವುದಿಲ್ಲ' ಎಂದು ಕೋರ್ಟ್ ಹೇಳಿತು. ಅದಕ್ಕೂ ಮುನ್ನ ಸಿಬಿಐ ಪರ ನ್ಯಾಯವಾದಿ ಯುಯು ಲಲಿತ್ ಅವರು ಚಂದೋಲಿಯಾಗೆ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದ್ದರು.
More From
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications