ಅರ್ಧ ಮುಂಬೈ ನಗರವನ್ನು ಕನ್ನಡಿಗರಿಗೆ ಕೊಡಿ

ಟಿವಿ9 ವಾಹಿನಿಯ ಚಕ್ರವ್ಯೂಹ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವಾಟಾಳ್, ಆ ಬಾಳ್ ಠಾಕ್ರೆ ಅನ್ನೋ ಮುದಿಗೂಬೆ ಮುಂಬೈ ನಲ್ಲಿ ಕೂತು ಹೇಳಿಕೆ ನೀಡಿದರೆ ಏನು ಪ್ರಯೋಜನ? ಕನ್ನಡಿಗರ ಸೊಂಟ ಮುರಿಯುವ ಠಾಕ್ರೆ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಬೀದಿಯಲ್ಲಿ ಹೋಗುವ ನಾಯಿ ಬೊಗಳಿದರೆ ದೇವಲೋಕಕ್ಕೆ ಏನು ತೊಂದರೆ ಏನು ವಾಟಾಳ್ ವ್ಯಂಗ್ಯವಾಡಿದ್ದಾರೆ.
ಪುಣೆ, ಕೊಲಾಪುರ, ಮೀರಜ್, ಸಾಂಗ್ಲಿ ಮುಂತಾದ ಭಾಗಗಳಲ್ಲಿ ಕನ್ನಡಿಗರೂ ಮರಾಠಿಗರಷ್ಟೇ ಇದ್ದಾರೆ. ನಾವು ಆ ಭಾಗವನ್ನು ಕರ್ನಾಟಕಕ್ಕೇ ಸೇರಿಸಬೇಕೆಂದು ಎಂದಾದರೂ ಹೋರಾಟ ನಡೆಸಿದ್ದೀವಾ? ಆ ಠಾಕ್ರೆ ಬುದ್ದಿಗೆ ಏನಾಗಿದೆ? ಬೋನಿನಲ್ಲಿ ಕೂತು ಘರ್ಜಿಸಿದರೆ ಕನ್ನಡಿಗರ ಒಂದು ಕೂದಲು ಅಲ್ಲಾಡಿಸಲು ಮುದಿ ಠಾಕ್ರೆಯಿಂದ ಸಾಧ್ಯವಿಲ್ಲ ಎಂದು ಒಂಟಿಸಲಗ ಎಂದು ತನ್ನನ್ನು ತಾನೇ ಕರೆಸಿ ಕೊಳ್ಳುವ ವಾಟಾಳ್ ನಾಗಾರಾಜ್ ವಾಹಿನಿ ಮುಂದೆ ಘರ್ಜಿಸಿದ್ದಾರೆ.
ಈ ವಾಟಾಳ್ ಬಯಸಿದರೆ ಎಂದೋ ಮುಖ್ಯಮಂತ್ರಿ ಆಗುತ್ತಿದೆ. ನನಗೆ ಅದರ ಆಸೆಯಿಲ್ಲ. ಕನ್ನಡಕ್ಕಾಗಿ ನನ್ನ ಜೀವವನ್ನು ಮುಡಿಪಾಗಿಟ್ಟಿದ್ದೇನೆ, ಸದ್ಯದಲ್ಲೇ ಎಲ್ಲಾ ಕನ್ನಡಪರ ಸಂಘಟನೆಗಳು ಒಗ್ಗಟ್ಟಾಗಿ ರಾಜಭವನ ಚಲೋ ನಡೆಸಿ ಬೆಳಗಾವಿ ಪಾಲಿಗೆ ವಿಸರ್ಜಿಸಲು ಮತ್ತು ಎಂಇಎಸ್ ನಿಷೇಧಿಸಲು ಆಗ್ರಹಿಸಲಿದ್ದೇವೆ ಎಂದು ವಾಟಾಳ್ ಹೇಳಿಕೆ ನೀಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications