ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಯಡಿಯೂರಪ್ಪಗೆ ಸುಪ್ರೀಂ ನಿರಾಳ; ಬಾಷಾ ಅರ್ಜಿ ವಜಾ
ಸಿರಾಜಿನ್ ಬಾಷಾ ಪರ ಸುಪ್ರೀಂಕೋರ್ಟ್ನ ಹಿರಿಯ ವಕೀಲ ಗೋಪಾಲ ಸುಬ್ರಮಣ್ಯನ್ ವಾದ ಮಂಡಿಸಿದರು. ವಾದವನ್ನು ಆಲಿಸಿದ ನ್ಯಾಯಾಲಯ ಕರ್ನಾಟಕ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಜಾಮೀನು ನೀಡಿರುವುದು ಸರಿಯಾಗಿದೆ ಎಂದು ಸ್ಪಷ್ಟವಾಗಿ ಹೇಳುತ್ತಾ, ಬಾಷಾ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿತು. ಇದರಿಂದ ಬಾಷಾ ಹೋರಾಟಕ್ಕೆ ತೀವ್ರ ಹಿನ್ನಡೆಯಾಗಿದೆ.
ಬೆಂಗಳೂರು ಲೋಕಾಯುಕ್ತ ನ್ಯಾಯಾಲಯ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರು ಭಾಗಿಯಾಗಿದ್ದಾರೆ ಎನ್ನಲಾದ ಭೂ ಹಗರಣ ಕುರಿತು ವಿಚಾರಣೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಬಂಧಿತರಾಗಿ 24 ದಿನ ಸೆರೆವಾಸ ಅನುಭವಿಸಿದ ಮಾಜಿ ಮುಖ್ಯಮಂತ್ರಿ ಹೈಕೋರ್ಟ್ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ.
Comments
ಸಿರಾಜಿನ್ ಬಾಷಾ ಸುಪ್ರೀಂಕೋರ್ಟ್ ಹೈಕೋರ್ಟ್ ಯಡಿಯೂರಪ್ಪ ಬಂಧನ ಭೂ ಹಗರಣ ಕೃಷ್ಣಯ್ಯ ಶೆಟ್ಟಿ ವಂಚನೆ ಬೆಂಗಳೂರು ರಾಜೀನಾಮೆ ಲೋಕಾಯುಕ್ತ yediyurappa arrest supreme court fraud land scam denotification lokayukta bangalore resignation high court
English summary
The Supreme Court on Monday has squashed the Special Leave Petition (SLP) filed in challenging the bail granted by the High Court to former chief minister B S Yeddyurappa in a private complaint.
Story first published: Monday, December 5, 2011, 13:16 [IST]