ಡಿ.6ರಂದು ಮಿಡ್ ಡೇ ಪತ್ರಿಕೆಯ ಎರಡು ಆವೃತ್ತಿ ನೆಲಸಮ

ಡಿ.5ರಂದು ಕಳಿಸಲಾದ ಈ-ಮೇಲ್ ನಲ್ಲಿ ಪತ್ರಿಕೆಯ ಎರಡೂ ಆವೃತ್ತಿಗಳನ್ನು ಬಂದ್ ಮಾಡುತ್ತಿರುವುದಾಗಿ ನಿರ್ವಾಹಕ ನಿರ್ದೇಶಕ ಮತ್ತು ಸಿಇಓ ಮಂಜಿತ್ ಘೋಷಾಲ್ ತಿಳಿಸಿದ್ದಾರೆ. ಜಾಗರಣ ಪ್ರಕಾಶನ ಲಿ. ಮೇ 2010ರಲ್ಲಿ ಮಿಡ್ ಡೇ ಪತ್ರಿಕೆಯನ್ನು ತನ್ನ ಮಡಿಲಿಗೆ ಸೇರಿಸಿಕೊಂಡಿತ್ತು.
ಮುಂಬೈನ ಆವೃತ್ತಿಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಮ್ಯಾನೇಜ್ ಮೆಂಟ್ ತಿಳಿಸಿದೆ. ಆದರೆ, ಎರಡೂ ನಗರಗಳಲ್ಲಿನ ಬ್ಯೂರೋ ಮತ್ತು ಮಾರಾಟ ಕಚೇರಿಯನ್ನು ಉಳಿಸಿಕೊಳ್ಳಲಾಗುವುದು ಎಂದು ಪತ್ರಿಕೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
"ದೆಹಲಿ ಎಡಿಷನ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೂ ಈ ಕ್ರಮ ತೆಗೆದುಕೊಂಡಿರುವ ದುರಾದೃಷ್ಟಕರ. ಪುಟ್ಟ ಮಗುವಿದ್ದ ಮದು ಎತ್ತರಕ್ಕೆ ಬೆಳೆದಿದೆ. ಆದರೆ ನೋಡನೋಡುತ್ತಲೇ ಸಾಯುತ್ತಿರುವುದನ್ನು ನೋಡುವುದು ನೋವಿನ ಸಂಗತಿ. ಈ ಕ್ರಮದ ಬಗ್ಗೆ ಸಂಪಾದಕೀಯ ಮಂಡಳಿಗೆ ಕನಿಷ್ಠ ಸುಳಿವೂ ಇರಲಿಲ್ಲ" ಎಂದು ದೆಹಲಿ ಬ್ಯೂರೋ ಚೀಫ್ ಅಮಿತ್ ಕುಮಾರ್ ಆಘಾತ ವ್ಯಕ್ತಪಡಿಸಿದ್ದಾರೆ.
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications