ಬಿಜೆಪಿ ತೊರೆಯುವುದಿಲ್ಲ; ಕರುಣಾಕರ ರೆಡ್ಡಿ ಸ್ಪಷ್ಟೀಕರಣ

ಸ್ವಕ್ಷೇತ್ರವಾದ ದಾವಣಗೆರೆಯ ಹರಪನಹಳ್ಳಿಯಲ್ಲಿ ಇಂದು ಪ್ರತ್ಯಕ್ಷವಾದ ಬಿಜೆಪಿ ಶಾಸಕ ಕರುಣಾಕರ ರೆಡ್ಡಿ ಅವರು 45 ದಿನಗಳಿಂದ ಎಲ್ಲಿದ್ದೆ ಎಂಬುದು ವೈಯಕ್ತಿಕ ವಿಚಾರ ಎಂದು ಹೇಳಿಕೊಂಡಿದ್ದು, ತಮ್ಮ ರಾಜಕೀಯ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಪಕ್ಷದ ಹಿರಿಯ ನಾಯಕರು ತಮಗೆ ಜವಾಬ್ದಾರಿ ವಹಿಸಿದರೆ ರೆಡ್ಡಿಗಳು ಬಿಜೆಪಿಯಲ್ಲೇ ಉಳಿಯುವ ಪ್ರಯತ್ನಗಳನ್ನು ಕೈಗೊಳ್ಳುವೆ ಎಂದಿದ್ದಾರೆ.
ಸ್ವಾಭಿಮಾನಿ ಶ್ರೀರಾಮುಲು ಬಿಜೆಪಿ ತೊರೆದು ಚುನಾವಣಾ ಅಖಾಡಕ್ಕೆ ಇಳಿದಾಗ ಸೌಮ್ಯ ಸ್ವಭಾವದ ಕರುಣಾಕರ ರೆಡ್ಡಿ ತಮ್ಮ ಹಿರಿಯಣ್ಣ ಜನಾರ್ದನ ರೆಡ್ಡಿ ಅನುಪಸ್ಥಿತಿಯಲ್ಲಿ ರಾಮುಲು ಪರವಾಗಿ ಚುನಾವಣೆ ಪ್ರಚಾರಕ್ಕೆ ಅಪ್ಪಿತಪ್ಪಿಯೂ ಹೋಗಿರಲಿಲ್ಲ. ಪ್ರಚಾರದಿಂದ ದೂರವಾಗಿ ರಾಮುಲು ಅವರಿಂದ ವಿಮುಖಗೊಂಡಿದ್ದಾರೆ ಎಂಬ ಮಾತುಗಳು ಆಗಲೇ ಕೇಳಿಬಂದಿತ್ತು. ಇದೀಗ ಬಿಜೆಪಿಯಲ್ಲೇ ಉಳಿಯುವೆ ಎಂದು ಹೇಳಿಕೆ ನೀಡಿರುವುದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ.
More From
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications